ಸೌಹಾರ್ದ–ಸಬಲೀಕರಣದ ಸಂದೇಶ ಹೊತ್ತು ಸಾಗಿದ ಶತಾಬ್ದ ಯಾತ್ರೆ: ಡಿ.28ರಂದು ಅಡ್ಯಾರ್ ಕಣ್ಣೂರಿನಲ್ಲಿ ಮಹಾಸಮ್ಮೇಳನ

ಮಂಗಳೂರು: ಸಮಸ್ತ ಕೇಂದ್ರೀಯ ಜಂಇಯ್ಯತುಲ್ ಉಲಮಾ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ, ಸಂಸ್ಥೆಯ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಸೆಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ…

ಬಾಂಗ್ಲಾದೇಶದಲ್ಲಿ ಹಿಂದೂಗಳ ಬರ್ಬರ ಹತ್ಯೆ: ಭಾರತದಿಂದ ಕಠಿಣ ಎಚ್ಚರಿಕೆ

ನವದೆಹಲಿ: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂದೂ ವ್ಯಕ್ತಿಯ ಹತ್ಯೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಶುಕ್ರವಾರ…

ಮದುವೆಯಾಗುವಂತೆ ಬೇಡಿದ್ದಕ್ಕೆ 39ರ ಪ್ರಿಯತಮೆಯನ್ನು ಕತ್ತು ಸೀಳಿ ಹತ್ಯೆಗೈದ 25ರ ಪ್ರಿಯಕರ

ಬೆಂಗಳೂರು: ತನ್ನ 39 ವರ್ಷದ ಪ್ರಿಯತಮೆಯನ್ನು 25ರ ಪ್ರಿಯಕರನೇ ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ…

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ: ತಿರುವನಂತಪುರಂನ ಮೊದಲ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!

ತಿರುವನಂತಪುರಂ: ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿವಿ ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49 ವರ್ಷದ…

ಮಹಿಳೆಯ ಚಿನ್ನದ ಸರ ಕಸಿದು ಕಂಪೌಂಡ್‌ ಹಾರಿ ಕಳ್ಳ ಎಸ್ಕೇಪ್

ಮಂಗಳೂರು: ಕೊಂಚಾಡಿ, ಕೊಪ್ಪಲಕಾಡು ಪ್ರದೇಶದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬಳ ಕತ್ತಿನಲ್ಲಿ ಇದ್ದ ಸುಮಾರು ಮೂರು‌ವರೆ ಪವನ್ ತೂಕದ ಚಿನ್ನದ…

ನಾಳೆ ಎಸ್‌ಸಿಡಿಸಿಸಿ ನೌಕರರ ಒಕ್ಕೂಟದ ವತಿಯಿಂದ ಕ್ರೀಡಾಕೂಟ–2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ (ರಿ.), ಮಂಗಳೂರು ಇದರ ಆಶ್ರಯದಲ್ಲಿ ಆಯೋಜಿಸಿರುವ ಕ್ರೀಡಾಕೂಟ–2025ರ ಉದ್ಘಾಟನಾ…

ಮೆದುಳಿನ ರಕ್ತಸ್ರಾವದಿಂದ ಯುವತಿ ಸಾವು: ಅಂಗಾಂಗ ದಾನದಿಂದ ಹಲವರಿಗೆ ಜೀವದಾನ

ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಯುವತಿಯೊಬ್ಬಳು ಮೃತಪಟ್ಟ ದುರ್ಘಟನೆ ನಡೆದಿದ್ದು, ಆಕೆಯ ಕುಟುಂಬದ ಮಹತ್ವದ ನಿರ್ಧಾರದಿಂದ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ…

ಬ್ಯಾಂಕುಗಳ ʻಟೆಂಪರರಿ ಸಬ್ ಸ್ಟಾಫ್ʼ ಶೋಷಣೆ ಖಂಡಿಸಿ ಡಿ.27ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ

ಮಂಗಳೂರು: ಕರ್ನಾಟಕ ರಾಜ್ಯದ ಎಸ್‌ಬಿಐ, ಕೆನರಾ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕುಗಳಲ್ಲಿ ಟೆಂಪರರಿ, ಗುತ್ತಿಗೆ ಹಾಗೂ ಕ್ಯಾಷುವಲ್…

💣💣ಕ್ರೈಸ್ತರ ನರಮೇಧಕ್ಕೆ ಪ್ರತೀಕಾರ: ಉಗ್ರರ‌ ನೆಲೆಗೆ ಬಾಂಬ್‌ ದಾಳಿ ನಡೆಸಿದ ಟ್ರಂಪ್💣💣

ವಾಷಿಂಗ್ಟನ್‌: ನೈಜೀರಿಯಾದಲ್ಲಿ ಕ್ರೈಸ್ತರ ಭೀಕರ ನರಮೇಧಕ್ಕಿಳಿದಿದ್ದ ಐಸಿಸ್‌ ಉಗ್ರರನ್ನು ಗುರಿಯಾಗಿಸಿ ಅಮೇರಿಕಾ(USA) ಬಾಂಬ್‌ ದಾಳಿ ನಡೆಸಿದ್ದು, ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈ…

error: Content is protected !!