ಸಾಯಿ ಸಂಧ್ಯಾ ಜೊತೆ ಹಸೆಮನೆ ಏರಲು ಸಜ್ಜಾದ ಉಗ್ರಂ ಮಂಜು!

ಬಿಗ್‍ಬಾಸ್ ಮಾಜಿ ಸ್ಪರ್ಧಿ ನಟ ಉಗ್ರಂ ಮಂಜು ಮದುವೆ ದಿನಾಂಕ ಫಿಕ್ಸ್ ಆಗಿದೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸಾಯಿಸಂಧ್ಯಾ ಜೊತೆ…

ಕರ್ನಾಟಕದಲ್ಲೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಚ್ಚರಿಯ ಅಭ್ಯರ್ಥಿ?- ದೆಹಲಿಗೆ ಹಾರಿದ ಬಿವೈವಿ

ಬೆಂಗಳೂರು: ಬಿ ಮೋದಿ ಹಾಗೂ ಅಮಿತ್‌ ಶಾ ಸೇರಿಕೊಂಡು ಅಚ್ಚರಿ ಎಂಬಂತೆ 45 ವರ್ಷದ ನಿತಿನ್‌ ನವೀನ್‌ ಅವರನ್ನು ಬಿಜೆಪಿಯ ರಾಷ್ಟ್ರೀಯ…

ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಕಿರೀಟ ಮುಡಿಗೇರಿಸಿಕೊಂಡ ಮಂಗಳೂರಿನ ವಿದ್ಯಾ ಸಂಪತ್!

ಮಂಗಳೂರು: ಪಿಲಿಪೈನ್ಸ್‌ನಲ್ಲಿ ಡಿ.2ರಿಂದ ಡಿ.10ರವರೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಗ್ರ್ಯಾಂಡ್ ವಿನ್ನರ್ ಪ್ರಶಸ್ತಿಯನ್ನು ಮಂಗಳೂರು ಮೂಲದ…

ಮಧ್ಯ: ಗುರು ಫ್ರೆಂಡ್ಸ್ ಮತ್ತು ಗುರು ಮಹಿಳಾ ಸಂಘದ ಸಮುದಾಯಭವನದ ಶಿಲಾನ್ಯಾಸ ಕಾರ್ಯಕ್ರಮ

ಮಂಗಳೂರು: ಗುರು ಫ್ರೆಂಡ್ಸ್ ಗುರುನಗರ ಮತ್ತು ಗುರು ಮಹಿಳಾ ಸಂಘ 9 ನೇ ವಿಭಾಗ ಮಧ್ಯ ಇಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯಭವನಕ್ಕೆ ಶಿಲಾನ್ಯಾಸ…

ಬಾವಿಯಿಂದ ನೀರು ಸೇದುವ ವೇಳೆ ಬಾವಿಗೆ ಬಿದ್ದು ಮಗು ಸಾವು

ಉಡುಪಿ: ತಾಯಿ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿ ತಾಲೂಕಿನ…

ತಡೆಗೋಡೆ ನಿರ್ಮಾಣ ಕಾರ್ಯದ ವೇಳೆ ಗುಡ್ಡ ಕುಸಿತ: ಓರ್ವ ಕಾರ್ಮಿಕ ಸಾವು

ಮಂಗಳೂರು: ತಡೆಗೋಡೆ ನಿರ್ಮಾಣ ಕಾರ್ಯದ ಸಮಯದಲ್ಲಿ ಗುಡ್ಡ ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟುವಿನ ಕಲ್ಲಾಪು ಸೇವಂತಿಗುತ್ತು ಬಳಿ…

ಕೆಎಸ್‌ಆರ್‌ಟಿಸಿ ಖಾಸಗಿ ಬಸ್ ಡಿಕ್ಕಿ: ಏಳು ಮಂದಿ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡ…

“ಕ್ರೀಡಾಕೂಟಗಳು ಯುವಜನರ ಮನಸ್ಸು ಬೆಸೆಯಬೇಕು” -ಕರೀಷ್ಮಾ ಶೇಖ್

ಮಂಗಳೂರು: ದುಬೈ ಮಾರ್ಕೆಟ್ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ “ದುಬೈ ಮಾರ್ಕೆಟ್ ಪ್ರೀಮಿಯರ್ ಲೀಗ್-2025” ಇದರ ಉದ್ಘಾಟನೆ ಮಂಗಳವಾರ ಮುಂಜಾನೆ ನಗರದ…

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ–ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನವದೆಹಲಿ: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಬಿಗ್‌…

ಪೊಲೀಸರು ಪಾರ್ಟಿಯ ವೇಳೆ ಹಣ ಕೇಳಿದ್ದಕ್ಕೆ ಭಯಪಟ್ಟು ಬಾಲ್ಕನಿಯಿಂದ ಹಾರಿದ ಯುವತಿ !

ಬೆಂಗಳೂರು: ಯುವತಿಯೊಬ್ಬಳು ತನ್ನ ಸಹಪಾಠಿಗಳೊಂದಿಗೆ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಹೋಟೆಲ್ ಗೆ ಧಿಡೀರ್‌ ಎಂಟ್ರಿ ಕೊಟ್ಟ ಪರಿಣಾಮ ಭಯದಿಂದ ಯುವತಿ…

error: Content is protected !!