ಬೆಂಗಳೂರು / ನಾಗಪುರ: ಮದುವೆಯಾಗಿ ಕೇವಲ ಎರಡು ತಿಂಗಳಷ್ಟೇ ಕಳೆದಿದ್ದ ನವವಿವಾಹಿತೆ ಗಾನವಿ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಮತ್ತೊಂದು…
Year: 2025
ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮಕ್ಕಳ ಆಶೀರ್ವಾದದೊಂದಿಗೆ ‘ಹೋಲಿ ಇನ್ನೋಸೆಂಟ್ಸ್’ ಹಬ್ಬದ ಆಚರಣೆ
ಮಂಗಳೂರು: ನಗರದ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರವು, ಕ್ರಿಸ್ಮಸ್ ಹಬ್ಬದ ಮೂರನೇ ದಿನದಂದು ಆಚರಿಸಲಾಗುವ ‘ಹೋಲಿ ಇನ್ನೋಸೆಂಟ್ಸ್’ (ಪವಿತ್ರ…
ಭಾರತದಲ್ಲಿ 1 ಲಕ್ಷದ ಮೈಲಿಗಲ್ಲನ್ನು ದಾಟಿದ ಪೆಟ್ರೋಲ್ ಬಂಕ್
ನವದೆಹಲಿ: ಭಾರತದಲ್ಲಿರುವ ಒಟ್ಟಾರೆ ಪೆಟ್ರೋಲ್ ಬಂಕ್ಗಳ ಸಂಖ್ಯೆ 1 ಲಕ್ಷದ ಮೈಲಿಗಲ್ಲನ್ನು ದಾಟಿವೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.…
ಕರ್ನಾಟಕದಲ್ಲೂ ಯುಪಿ ಮಾದರಿ ಬುಲ್ಡೋಝರ್ ಬಳಸಿ ಮುಸ್ಲಿಮರ ಮನೆ ಧ್ವಂಸ: ಪಿಣರಾಯಿ ವಿಜಯನ್
ಬೆಂಗಳೂರು: ಕರ್ನಾಟಕದಲ್ಲಿಯೂ ಉತ್ತರಪ್ರದೇಶದ ಸರ್ಲಾರದಂತೆ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್…
ಥೈಲ್ಯಾಂಡ್–ಕಾಂಬೋಡಿಯಾ ಗಡಿಯಲ್ಲಿ ಉದ್ವಿಗ್ನತೆ: ವಿಷ್ಣು ಪ್ರತಿಮೆ ಧ್ವಂಸ, ಜಾಗತಿಕ ಆಕ್ರೋಶ
ಕಾಂಬೋಡಿಯಾ: ಥೈಲ್ಯಾಂಡ್–ಕಾಂಬೋಡಿಯಾ ಗಡಿಯಲ್ಲಿ ಮುಂದುವರಿದಿರುವ ಸೈನಿಕ ಘರ್ಷಣೆಯ ನಡುವೆ, ಥೈಲ್ಯಾಂಡ್ ಸೇನೆಯು ಗಡಿ ಪ್ರದೇಶದಲ್ಲಿ ಸ್ಥಾಪಿಸಲಾಗಿದ್ದ ಸುಮಾರು 9 ಮೀಟರ್ ಎತ್ತರದ…
ಶೈಕ್ಷಣಿಕ ಸ್ಪರ್ಧಾಕೂಟಗಳು ವೃತ್ತಿಜೀವನಕ್ಕೆ ಬಲ ನೀಡುತ್ತವೆ: ಡಾ. ಶಹನವಾಜ್ ಮಣಿಪಾಡಿ
ಮಂಗಳೂರು: ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳು ನಿಯಮಿತವಾಗಿ ನಡೆಯುವ ಶೈಕ್ಷಣಿಕ ಸ್ಪರ್ಧಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಇಂತಹ ಸ್ಪರ್ಧಾಕೂಟಗಳಲ್ಲಿ…
ಗಂಜಿಮಠ: ಗೋಮಾಂಸ ಸಾಗಿಸುತ್ತಿದ್ದವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್!
ಮಂಗಳೂರು: ದ್ವಿಚಕ್ರವಾಹನದಲ್ಲಿ ಗೋಮಾಂಸ ಸಾಗಾಟದ ಆರೋಪದಲ್ಲಿ ಯುವಕರ ತಂಡವೊಂದು ತಂದೆ-ಮಗಳನ್ನು ತಡೆದು ನಿಲ್ಲಿಸಿದ ಪ್ರಕರಣದ ಕುರಿತಂತೆ ಕಮೀಷನರ್ ಸುಧೀರ್ ರೆಡ್ಡಿ ಮಾಹಿತಿ…
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳಕ್ಕೆ ಅದ್ಧೂರಿ ಚಾಲನೆ
ಮಂಗಳೂರು: ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ಜಾನಪದ ಕ್ರೀಡಾ ವೈಭವಕ್ಕೆ ಪ್ರತೀಕವಾದ, ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ…
ಡಿ. 30ರಂದು ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶೀ ಆಚರಣೆ
ಮಂಗಳೂರು: ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಧನುರ್ಮಾಸದ ವೈಕುಂಠ ಏಕಾದಶಿಯನ್ನು ಡಿಸೆಂಬರ್ 30ರಂದು ಭಕ್ತಿಪೂರ್ವಕವಾಗಿ…
ಮಾರ್ಕ್ & 45 ಸಿನಿಮಾದ ಮೊದಲೆರಡು ದಿನದ ಗಳಿಕೆ ಎಷ್ಟು?
ಬೆಂಗಳೂರು: ಕನ್ನಡದ ಎರಡು ದೊಡ್ಡ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗಿದ್ದು, ಸುದೀಪ್ ನಟನೆಯ ‘ಮಾರ್ಕ್’ ಮತ್ತು ಶಿವರಾಜ್ ಕುಮಾರ್, ಉಪೇಂದ್ರ ಮತ್ತು…