ಕನ್ನಡ ಕಿರುತೆರೆಯ ಜನಪ್ರಿಯ ನಟಿ ನಂದಿನಿ ಸಿಎಂ ಆತ್ಮಹ*ತ್ಯೆ!

ಬೆಂಗಳೂರು: ಕನ್ನಡ ಮತ್ತು ತಮಿಳು ಧಾರಾವಾಹಿಗಳ ಜನಪ್ರಿಯ ನಟಿ ನಂದಿನಿ ಸಿಎಂ ಬೆಂಗಳೂರಿನ ಆರ್​ಆರ್​ ನಗರದಲ್ಲಿ ಆತ್ಮಹ*ತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿರುವ…

ವಿಜಯ್ ಹಜಾರೆ ಟ್ರೋಫಿ; ಹ್ಯಾಟ್ರಿಕ್ ಜಯ ದಾಖಲಿಸಿದ ಕರ್ನಾಟಕ

ಅಹಮದಾಬಾದ್: ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಕರ್ನಾಟಕ ತಂಡ ತನ್ನ ಮೂರನೇ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 4 ವಿಕೆಟ್‌ಗಳ ಪಡೆದು…

ಪುಂಜಾಲಕಟ್ಟೆ ಅಪಘಾತ: ಬೈಕ್ ಸವಾರ ಸಾವು; ಕಾರ್ ಚಾಲಕ ಮದ್ಯಪಾನ ಆರೋಪ – ಆಲ್ಕೋಮೀಟರ್ ಪರೀಕ್ಷೆಯಲ್ಲಿ ನೆಗೆಟಿವ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಕಟ್ಟೆಮನೆ ಬಳಿ ನಿನ್ನೆ ಮಧ್ಯಾಹ್ನ ನ್ಯಾನೋ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್…

ದ್ವೇಷ ಭಾಷಣ; ತಿಮರೋಡಿ ವಿರುದ್ಧ ಜಾಮೀನು ರಹಿತ ವಾರಂಟ್

ಬೆಳ್ತಂಗಡಿ: ಇಂದಬೆಟ್ಟುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ವಿಚಾರವಾಗಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಹೇಶ್…

ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ದಾಂಧಲೆ: ಸಿಬ್ಬಂದಿಗೆ ಹಲ್ಲೆ, ಲಾರಿ ಚಾಲಕ-ಕ್ಲೀನರ್ ಬಂಧನ

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಟೋಲ್ ಹಣ ಪಾವತಿಸಲು ನಿರಾಕರಿಸಿ, ಟೋಲ್ ಸಿಬ್ಬಂದಿಗೆ ಹಲ್ಲೆಗೈದು ದಾಂಧಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಬಂಟ್ವಾಳ…

ಬೈಂದೂರು ಕ್ಷೇತ್ರದ ವಿವಿಧ ಗ್ರಾ.ಪಂ.ಗಳಿಗೆ ಶಾಸಕ ಮಂಜುನಾಥ ಭಂಡಾರಿ ಭೇಟಿ

ಬೈಂದೂರು: ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಅಧಿಕಾರಿಗಳ…

ಪಿಯುಸಿ ಹುಡುಗಿ ನೇಣಿಗೆ ಶರಣಾಗಿದ್ದು ಯಾಕೆ?

ಮಣಿಪಾಲ: ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಪ್ರದೇಶದಲ್ಲಿ ನಡೆದಿದೆ.…

ಮಾರ್ಲಚ್ಚಿಲ್ ಪಂಜುರ್ಲಿ ದೈವಸ್ಥಾನ ಜೀರ್ಣೋದ್ಧಾರಕ್ಕೆ ಪದಾಧಿಕಾರಿಗಳ ಆಯ್ಕೆ

ಪಕ್ಷಿಕೆರೆ: ಹರಿಪಾದೆ ಧರ್ಮ ದೈವ ಜಾರಂತಯಾ ದೈವಸ್ಥಾನಕ್ಕೆ ಸಂಬಂಧಪಟ್ಟ ಮಾರ್ಲಚ್ಚಿಲ್ ದೈವದ ಜೀರ್ಣೋದ್ಧಾರಕ್ಕೆ ಊರಿನ ಹಾಗೂ ಪರವೂರಿನ ಹತ್ತು ಸಮಸ್ತರು ಸೇರಿಕೊಂಡು…

ಕುಡಿದ ಮತ್ತಿನಲ್ಲಿ ಸಿಗರೇಟ್ ವಿಚಾರಕ್ಕೆ‌ ಬಾರ್‌ನಲ್ಲಿ ಗಲಾಟೆ; ಯುವಕನಿಗೆ ಚಾಕು ಇರಿತ

ಚಿಕ್ಕಮಗಳೂರು: ಸಿಗರೇಟ್‌ ವಿಚಾರಕ್ಕೆ ಕುಡಿದ ಮತ್ತಿನಲ್ಲಿ ಬಾರ್‌ನಲ್ಲಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಏಕಾಏಕಿ ಓರ್ವನಿಗೆ ಚಾಕು…

ನಾಯಿ ಕಚ್ಚಿ ಸತ್ತ ಎಮ್ಮೆಯ ಹಾಲಿನ ರೈತಾ ಸೇವನೆ, 200ಕ್ಕೂ ಹೆಚ್ಚು ಮಂದಿಗೆ ಲಸಿಕೆ

ಬುಡೌನ್‌ (ಉತ್ತರ ಪ್ರದೇಶ): ನಾಯಿ ಕಚ್ಚಿ ಸಾವನ್ನಪ್ಪಿದ ಎಮ್ಮೆಯ ಹಾಲಿನಿಂದ ತಯಾರಿಸಿದ ರೈತಾ ಸೇವಿಸಿದ ಹಿನ್ನೆಲೆಯಲ್ಲಿ ಬುಡೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದಲ್ಲಿ…

error: Content is protected !!