ಗಾಂಧೀಜಿ ಆಶಯದಂತೆ ಗ್ರಾಮಸ್ವರಾಜ್ಯ ಪರಿಕಲ್ಪನೆಯಲ್ಲಿ ಗ್ರಾಮ ಅಭಿವೃದ್ಧಿಯಾಗಬೇಕು: ಮಂಜುನಾಥ ಭಂಡಾರಿ

ಮಂಗಳೂರು: ಶಾಂತಿ ಹಾಗೂ ಸೌಹಾರ್ದತೆಯ ಮಹತ್ವ ಸಮಾಜಕ್ಕೆ ಇನ್ನಷ್ಟು ಅರಿವಾಗಬೇಕಾದರೆ ‘ಗ್ರಾಮೋತ್ಸವ’ ಕಾರ್ಯಕ್ರಮಗಳು ಪ್ರತೀ ಗ್ರಾಮದಲ್ಲಿಯೂ ನಡೆಯಬೇಕು. ಇದರ ಮಹತ್ವವನ್ನು ಊರಿನ…

ಮಧ್ಯ ಪ್ರೌಢಶಾಲೆಗೆ ನೂತನ ಕಟ್ಟಡ ಲೋಕಾರ್ಪಣೆ!

ಸುರತ್ಕಲ್: ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಧ್ಯ ಇದರ ನೂತನವಾಗಿ ನಿರ್ಮಿಸಲ್ಪಟ್ಟ ಪ್ರೌಢಶಾಲೆಯ ಕಟ್ಟಡ ಹಾಗೂ…

“ಅಡ್ಯಾರ್ ಗ್ರಾಮೋತ್ಸವ ಇತರ ಗ್ರಾಮಗಳಿಗೂ ಮಾದರಿಯಾಗಲಿ“ -ನರೇಂದ್ರ ನಾಯಕ್

ಮಂಗಳೂರು: ಅಡ್ಯಾರು ಗ್ರಾಮ ಪಂಚಾಯತ್‌, ಪ್ರಕೃತಿ ಸಂಜೀವಿನಿ ಒಕ್ಕೂಟ ಹಾಗೂ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್ ಇದರ ಸಂಯುಕ್ತ…

ಬಿಜೆಪಿ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ !

ಕಲಬುರಗಿ: ಜಿಲ್ಲೆಯ ನಂದಿಕೂರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಿಕೂರ ಗ್ರಾಮದ…

ಶಬರಿಮಲೆ ಚಿನ್ನ ಕಳವು ಪ್ರಕರಣ: ಕರ್ನಾಟಕ ಮೂಲದ ಇಬ್ಬರನ್ನು ವಶಕ್ಕೆ ಪಡೆದ ತನಿಖಾ ತಂಡ

ತಿರುನಂತಪುರ : ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಕೇರಳದ ವಿಶೇಷ ತನಿಖಾ ತಂಡ ಕರ್ನಾಟಕ…

ಕಾರು ಬಸ್ ನಡುವೆ ಭೀಕರ ಅಪಘಾತ: ಕಾರು ಚಾಲಕ ಸ್ಥಳದಲ್ಲೇ ಸಾವು; ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಾಯ

ಪಾವಗಡ: ಪಟ್ಟಣದ ಹೊರವಲಯದ ಕಡಮಲಕುಂಟೆ ‌ಕೈಗಾರಿಕಾ ಪ್ರದೇಶದ ಬಳಿ ಕಾರು ಹಾಗೂ ಬಸ್ ನಡುವೆ ಭೀಕರ ರಸ್ತೆ ಅಪಘಾತ‌ ಇಂದು(ಡಿ.20) ಬೆಳಿಗ್ಗೆ…

ತಿಮರೋಡಿ ಗ್ಯಾಂಗ್‌ ನಿಂದ ಜೀವಬೆದರಿಕೆ: ದೂರು ದಾಖಲಿಸಿದ ಚಿನ್ನಯ್ಯ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯ ತಿಮರೋಡಿ ಬಳಗದಿಂದ ಜೀವ ಬೆದರಿಕೆಯಿದೆ ಎಂದು ದೂರು ನೀಡಿದ್ದಾರೆ. ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯ,…

ಮಲಯಾಳಂನ ಖ್ಯಾತ ನಟ-ನಿರ್ದೇಶಕ ಶ್ರೀನಿವಾಸನ್ ಇನ್ನಿಲ್ಲ

ಕೊಚ್ಚಿ: ಮಲಯಾಳಂನ ಖ್ಯಾತ ನಟ-ನಿರ್ದೇಶಕ ಶ್ರೀನಿವಾಸನ್(69) ಇಂದು(ಡಿ.20) ಬೆಳಿಗ್ಗೆ ಸಮೀಪದ ತ್ರಿಪ್ಪುನಿತುರಾದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಣ್ಣೂರಿನವರಾದ ಶ್ರೀನಿವಾಸನ್ ಕಳೆದ ಹಲವು…

ಮಾರ್ಗಸೂಚಿ ಪಾಲಿಸಿದರಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಾಟಕ್ಕೆ ಅನುಮತಿ

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳು ನಡೆಸಲು ಹಲವು ಷರತ್ತುಗಳನ್ನು ವಹಿಸಲಾಗಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ಬೆಂಗಳೂರು ಪೊಲೀಸರು…

ಬೈಕ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಸವಾರ ಸಾವು

ಉಡುಪಿ: ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ…

error: Content is protected !!