ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆ ಎಂಬಲ್ಲಿ ಕಾಪುವಿನ ಪ್ರಸನ್ನ ಶೆಟ್ಟಿ ಎಂಬವರಿಗೆ ಸೇರಿದ ಈವೆಂಟ್ ಒಂದರ ಮಿನಿ ಟೆಂಪೋ…
Year: 2025
ತಂದೆಯ ಹೃದಯ ಸ್ಪರ್ಶಿ ತ್ಯಾಗ: ಮಗಳ ಜೀವ ರಕ್ಷಿಸಲು ಕಿಡ್ನಿ ದಾನ – ಮೆಡಿಕವರ್ ಆಸ್ಪತ್ರೆಯ ವೈದ್ಯಕೀಯ ಪರಿಣತಿಯ ಮತ್ತೊಂದು ಉದಾಹರಣೆ
ಬೆಂಗಳೂರು, ವೈಟ್ಫೀಲ್ಡ್: ಮಗಳಿಗೋಸ್ಕರ ಹೆತ್ತ ತಂದೆ ಏನೂ ಮಾಡೋಕೂ ರೆಡಿ ಅನ್ನೋದಕ್ಕೆ ಸಾಕ್ಷಿಯಂತೆ ಗಂಭೀರ ಸ್ಥಿತಿಯಲ್ಲಿದ್ದ ಮಗಳನ್ನು ರಕ್ಷಿಸಲು ತಮ್ಮ ಒಂದು…
ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ, 4 ವಿದ್ಯಾರ್ಥಿಗಳನ್ನು ರಕ್ಷಿಸಿದ ಲೈಫ್ಗಾರ್ಡ್
ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ…
ಅಪರಿಚಿತ ವ್ಯಕ್ತಿಗಳಿಂದ ಲಕ್ಷಾಂತರ ರೂ. ವಂಚನೆ: ಎಫ್ಐಆರ್ ದಾಖಲು
ವಿಟ್ಲ: ಅಪರಿಚಿತ ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ವಿಟ್ಲದ ಇಡ್ಕಿದು ಗ್ರಾಮದ ಮಹಿಳೆ, ವಿಟ್ಲಕಸಬಾ ಗ್ರಾಮದ…
ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾ*ವು
ಸುಳ್ಯ: ಸಂಪಾಜೆಯ ಚೌಕಿ ಬಳಿ ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಚೆಂಬು ಗ್ರಾಮದ…
‘ಇಂದ್ರಿಯಾ’ಗೆ ಸ್ಟಾರ್ ಮೆರಗು – ಚಿನ್ನದಂತೆ ಹೊಳೆದ ಶಾನ್ವಿ ಶ್ರೀವಾತ್ಸವ್
ಮಂಗಳೂರು: ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಸಕ್ರಿಯವಾಗಿ ನಟಿಸುತ್ತಿರುವ ಶಾನ್ವಿ ಶ್ರೀವಾತ್ಸವ್ ಮಂಗಳೂರಿನ ಬೆಂದೂರ್ವೆಲ್ನಲ್ಲಿ ಆದಿತ್ಯ ಬಿರ್ಲಾ ಗುಂಪಿನ ಇಂದ್ರಿಯಾ ಗೋಲ್ಡ್…
ಮಂಗಳೂರು: ʻಇಂದ್ರಿಯಾʼ ಜ್ಯುವೆಲ್ಲರಿ ಶಾಪ್ ಉದ್ಘಾಟಿಸಿದ ಖ್ಯಾತ ನಟಿ ಶಾನ್ವಿ ಶ್ರೀವಾತ್ಸವ
ಮಂಗಳೂರು: ಆದಿತ್ಯ ಬಿರ್ಲಾ ಜ್ಯುವೆಲ್ಲರಿಯ ಇಂದ್ರಿಯಾ ಮಂಗಳೂರಿನ ಬೆಂದೂರ್ವೆಲ್ನಲ್ಲಿ ತನ್ನ ಹೊಸ ಮಳಿಗೆಯನ್ನು ಪ್ರಾರಂಭಿಸಿದ್ದು, ಕರ್ನಾಟಕದಲ್ಲಿ ಇದು ಅದರ ಮೂರನೇ ಮಳಿಗೆಯಾಗಿದೆ.…
ಸ್ವರ್ಣ ಜ್ಯುವೆಲ್ಲರಿಗೆ ವಂಚಿಸಿದ್ದ ಅಂತರ್ರಾಜ್ಯ ವಂಚನೆ ಆರೋಪಿ ಸೆರೆ: 240 ಗ್ರಾಂ ಚಿನ್ನ ಜಪ್ತಿ
ಮಂಗಳೂರು : ಮಂಗಳೂರಿನ ಸ್ವರ್ಣ ಜುವೆಲರ್ಸ್ ಅಂಗಡಿಗೆ ಗ್ರಾಹಕರಂತೆ ಭೇಟಿ ನೀಡಿ, ತನ್ನ ಹೆಸರನ್ನು ಬದಲಿಸಿ 31 ಲಕ್ಷ ರೂ. ಮೌಲ್ಯದ…
ಮಂಗಳೂರಿನ ಚಿನ್ನದ ವ್ಯಾಪರಿಗೆ ವಂಚಿಸಿದ ಅಂತರ್ ರಾಜ್ಯ ವಂಚಕನ ಬಂಧನ: 240 ಗ್ರಾಂ ಚಿನ್ನ ಜಪ್ತಿ
ಮಂಗಳೂರು: ಉರ್ವಾಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ ಬಂದು ಅರುಣ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿಯು, ನವೆಂಬರ್…
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಐಐ ಮತ್ತು ರೋಬೋಟಿಕ್ಸ್ ನಾಲ್ಕು-ದಿನಗಳ ತರಬೇತಿ ಕಾರ್ಯಕ್ರಮ
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಇನ್ನೋವೇಷನ್ ಕೌನ್ಸಿಲ್ ಅವರ ಆಶ್ರಯದಲ್ಲಿ, ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಅನಾಲಿಟಿಕ್ಸ್…