ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ, ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಕಾರಿಯಾಗಿ ಮಾತನಾಡಿ ಅದನ್ನು ಯೂಟ್ಯೂಬ್ ನಲ್ಲಿ ಪ್ರಸಾರ ಮಾಡಿದ್ದ ಬಗ್ಗೆ…
Year: 2025
4 ತಿಂಗಳ ಮಗುವಿಗೆ ವಿಷವಿಕ್ಕಿ ಕೊಂದು ದಂಪತಿ ಆತ್ಮಹತ್ಯೆ !
ಲಕ್ನೋ: ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಸಾಲ ಬಾಧೆಯಿಂದ ಬಳಲುತ್ತಿದ್ದ ದಂಪತಿಯು ತಮ್ಮ 4 ತಿಂಗಳ ಮಗುವಿಗೆ ವಿಷವುನಿಸಿ ತಾವೂ ಆತ್ಮಹತ್ಯೆಗೆ ಶರಣಾಗಿರುವ…
ಬಂಟ್ವಾಳ: ಅಡಿಕೆ ತೋಟಗಳಿಗೆ ನುಗ್ಗಿದ ನೇತ್ರಾವತಿ ನದಿ ನೀರು !
ಬಂಟ್ವಾಳ: ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದು ನೇತ್ರಾವತಿ ನದಿ ಪಾತ್ರದ…
ವೇಶ್ಯಾವಾಟಿಕೆ ದಂಧೆ : ಇಬ್ಬರು ಆರೋಪಿಗಳ ಬಂಧನ
ಮೂಡುಬಿದಿರೆ : ಮೂಡಬಿದಿರೆಯ ಮಾರ್ಪಾಡಿ ಗ್ರಾಮದ ಆಳ್ವಾಸ್ ಆಸ್ಪತ್ರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಮಹಡಿ ಕಟ್ಟಡದ ರೂಂ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ…
ತಿಮರೋಡಿ ಮನೆಯಲ್ಲಿ ಎಸ್ಐಟಿ ಶೋಧ: ಮೂರು ತಲ್ವಾರ್ಗಳು ಪತ್ತೆ !
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)…
ಬಂಟ್ಸ್ ಹಾಸ್ಟೇಲ್ : ಶ್ರೀ ಗಣೇಶೋತ್ಸವ ಉದ್ಘಾಟನೆ
ಮಂಗಳೂರು: ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು…
ಅಭಿಮಾನಿಗಳಿಗೆ ಬಿಗ್ಶಾಕ್: ಐಪಿಎಲ್ಗೆ ಗುಡ್ಬೈ ಹೇಳಿದ ಅಶ್ವಿನ್!
ಚೆನ್ನೈ: ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೃತ್ತಿಜೀವನದಲ್ಲಿ ನಿವೃತ್ತಿ ಹೊಂದುವ ನಿರ್ಧಾರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ…
ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್ಸ್ಟೇಬಲ್ !
ಲಕ್ನೋ: ಉತ್ತರ ಪ್ರದೇಶದಲ್ಲಿ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್(32)…
ಜಮ್ಮು ಕಾಶ್ಮೀರ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಮೃತರ ಸಂಖ್ಯೆ 30ಕ್ಕೆ ಏರಿಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಮಂಗಳವಾರ(ಆ.26) ಸಂಭವಿಸಿದ್ದ ಭೂಕುಸಿತದಲ್ಲಿ…
ವಸಂತ್ ಗಿಳಿಯಾರ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಖಂಡನೆ !
ಮಂಗಳೂರು: ಪವಿತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕರು ಆಧಾರ ರಹಿತ ಆರೋಪ ಮಾಡುತ್ತಿರುವುದು ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ…