ತುಳುನಾಡಲ್ಲಿ ಕೋಳಿ ಅಂಕ ವಿಚಾರದಲ್ಲಿ ಕೋಳಿ ಜಗಳ

“ಭಾರತದ ಮುಸ್ಲಿಮರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ ಸೂಕ್ತ ಉದಾಹರಣೆ ನೀಡಿ” ಎಂದ ಪ್ರೊಫೆಸರ್‌ ಅಮಾನತು

ನವದೆಹಲಿ: ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ (JMI)ಪ್ರಾಧ್ಯಾಪಕರೊಬ್ಬರನ್ನು ಅಮಾನತುಗೊಳಿಸಲಾಗಿದೆ. ಸೆಮಿಸ್ಟರ್ ಪರೀಕ್ಷೆಯೊಂದಕ್ಕೆ Discuss the atrocities against muslim minorities in…

ಶಬರಿಮಲೆ ಯಾತ್ರೆ: ಎರಿಮಲೆ ಪಾದಯಾತ್ರೆಗೆ ಹೊರಡುವ ಮೊದಲು ಇದನ್ನು ಓದಿ- ಗೇಟ್‌ ಸಮಯ ತಿಳಿಯದಿದ್ದರೆ ಸಂಕಷ್ಟ!

ಪತ್ತನಂತಿಟ್ಟ: ಮಂಗಳೂರು ಸೇರಿದಂತೆ ಕರಾವಳಿ ಭಾಗಗಳಿಂದ ಅನೇಕ ಭಕ್ತರು ಎರಿಮಲೆ(Erumeli) ಮಾರ್ಗದ ಮೂಲಕ ಪಾದಯಾತ್ರೆ ಮಾಡಿ, ಪರ್ವತಾರೋಹಣ ಮಾಡಿ ಶಬರಿಮಲೆ ಸನ್ನಿಧಾನ…

ಡಿ.27: ಗೋಲ್ಡ್ ಫಿಂಚ್ ಸಿಟಿಯಲ್ಲಿ 9ನೇ ವರ್ಷದ ರಾಮಲಕ್ಷ್ಮಣ ಜೋಡುಕರೆ ಕಂಬಳ; ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: “9ನೇ ವರ್ಷದ ರಾಮಲಕ್ಷ್ಮಣ ಜೋಡುಕರೆ ಕಂಬಳವು ಶನಿವಾರ(ಡಿ. 27) ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ” ಎಂದು ಕಂಬಳ…

ಡಿ.26–27 ಶಬರಿಮಲೆ ಯಾತ್ರೆಗೆ ಹೊಸ ನಿರ್ಬಂಧ! ಸನ್ನಿಧಾನಕ್ಕೆ ತೆರಳುವ ಭಕ್ತರಿಗೆ ಟಿಡಿಬಿ ಮಹತ್ವದ ಸೂಚನೆ

ಪತ್ತನಂತಿಟ್ಟ: ಮಂಡಲ ತೀರ್ಥಯಾತ್ರೆಯ ಋತು ಮುಕ್ತಾಯದ ಹಂತಕ್ಕೆ ತಲುಪುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭಕ್ತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗುವ ನಿರೀಕ್ಷೆಯಿದೆ.…

ಒಡಿಯೂರಿನಲ್ಲಿ ತುಳುನಾಡ ಜಾತ್ರೆ ಅಂಗವಾಗಿ ಬೀದಿ ನಾಟಕ ಸ್ಪರ್ಧೆ: ಭಾಗವಹಿಸುವ ತಂಡಗಳಿಗೆ ಷರತ್ತುಗಳೇನು?

ಮಂಗಳೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಜನವರಿ 27 ಮತ್ತು 28, 2026 ರಂದು ತುಳುನಾಡ ಜಾತ್ರೆ – ಶ್ರೀ…

ಎಂ.ಆರ್.ಪಿ.ಎಲ್ ಮ್ಯನೇಜ್ಮೆಂಟ್ ಸ್ಟಾಫ್ ಅಸೋಸಿಯೇಷನ್: ಪದಾಧಿಕಾರಿಗಳ ಆಯ್ಕೆ

ಸುರತ್ಕಲ್ : ಎಂ.ಆರ್.ಪಿ.ಎಲ್ ಮ್ಯಾನೇಜ್ಮೆಂಟ್ ಸ್ಟಾಫ್ ಅಸೋಸಿಯೇಷನ್ ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ…

ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ; 85.68 ಲಕ್ಷ ರೂ. ವಂಚನೆ

ಮಂಗಳೂರು: ನಕಲಿ ಷೇರು ಮಾರ್ಕೆಟಿಂಗ್ ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ 85,68,387 ರೂ. ವಂಚನೆ ಮಾಡಿರುವ ಬಗ್ಗೆ ಸೆನ್ ಕ್ರೈಂ…

ಡಿ.28ರಂದು ಮುಂಡಾಲ ಸಮಾಜದ 16ನೇ ವಾರ್ಷಿಕ ಸಮ್ಮಿಲನ

ಮಂಗಳೂರು: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆಯಾದ ಅಖಿಲ ಭಾರತ ಮುಂಡಾಲ ಯುವ ವೇದಿಕೆ (ರಿ.), ಮಂಗಳೂರು ವತಿಯಿಂದ ಮುಂಡಾಲ…

ಉನ್ನಾವೋ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಮಾಜಿ ಶಾಸಕನ ಜೀವಾವಧಿ ಶಿಕ್ಷೆ ರದ್ದು! ಸಂತ್ರಸ್ತೆ ಕುಟುಂಬಸ್ಥರಿಂದ ಪ್ರತಿಭಟನೆ!!

ಹೊಸದಿಲ್ಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ದೆಹಲಿ ಹೈಕೋರ್ಟ್ ಜೀವಾವಧಿ…

error: Content is protected !!