ಮಂಗಳೂರು: ಪದವಿ ಪೂರ್ವ ವಿಭಾಗದ 19 ವರ್ಷ ವಯೋಮಾನದ ಬಾಲಕ ಹಾಗೂ ಬಾಲಕಿಯರ ರಾಷ್ಟ್ರಮಟ್ಟದ ನೆಟ್ಬಾಲ್ ಪಂದ್ಯಾಟವು ಡಿಸೆಂಬರ್ 25ರಿಂದ 30,…
Year: 2025
ಕ್ರಿಸ್ಮಸ್: ಸತ್ಯ, ಪಾರದರ್ಶಕತೆ ಹಾಗೂ ನೈತಿಕ ಜೀವನಕ್ಕೆ ಕರೆ: ಸಮಾಜದಲ್ಲಿ ಶಾಂತಿ–ಸೌಹಾರ್ದ ಮರುಸ್ಥಾಪನೆ ಅಗತ್ಯ: ಡಾ. ಪೀಟರ್ ಪಾವ್ ಸಲ್ದಾನ್ಹಾ
ಮಂಗಳೂರು: ಕ್ರಿಸ್ಮಸ್ ಹಬ್ಬವು ಪ್ರೀತಿ, ಶಾಂತಿ ಹಾಗೂ ಮಾನವೀಯತೆಯ ಶಾಶ್ವತ ಮೌಲ್ಯಗಳನ್ನು ಸ್ಮರಿಸುವ ಜೊತೆಗೆ ಸಮಾಜದಲ್ಲಿ ಸತ್ಯ, ನ್ಯಾಯ ಮತ್ತು ಸಹಜೀವನವನ್ನು…
ಫಲ್ನಿರ್ನಲ್ಲಿ ‘ಅಸ್ತ್ರ ಗೋಲ್ಡ್ ಅಂಡ್ ಡೈಮಂಡ್ಸ್’ ಗ್ರ್ಯಾಂಡ್ ಓಪನಿಂಗ್
ಮಂಗಳೂರು: ನಗರದ ಫಲ್ನಿರ್ ಪ್ರದೇಶದಲ್ಲಿ ನೂತನವಾಗಿ ಸ್ಥಾಪಿತಗೊಂಡಿರುವ ಅಸ್ತ್ರ ಗೋಲ್ಡ್ & ಡೈಮಂಡ್ಸ್ ಶೋರೂಮ್ನ ಭವ್ಯ ಉದ್ಘಾಟನೆ ಡಿಸೆಂಬರ್ 23, 2025ರಂದು…
ಡಿಜಿಪಿ ಅಲೋಕ್ ಕುಮಾರ್ ಮಂಗಳೂರು ಸಬ್ಜೈಲಿಗೆ ಭೇಟಿ ಖೈದಿಗಳು ಗಲಾಟೆ ನಡೆಸಿದ್ರೆ, ಮೊಬೈಲ್ ಪತ್ತೆಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಡಿಜಿಪಿ
ಮಂಗಳೂರು: ನೂತನವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಅಲೋಕ್ ಕುಮಾರ್ ಅವರು ಮಂಗಳೂರಿನ ಸಬ್ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಕಂಕನಾಡಿ-ಪಂಪ್ವೆಲ್ ರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆ!
ಮಂಗಳೂರು: ನಗರದ ಕಂಕನಾಡಿ-ಪಂಪ್ವೆಲ್ ಹಳೆಯ ರಸ್ತೆಯಲ್ಲಿನ ಚರಂಡಿಯೊಂದರಲ್ಲಿ ಗದಗ ಜಿಲ್ಲೆಯ ಕಾರ್ಮಿಕನ ಮೃತದೇಹ ಸೋಮವಾರ(ಡಿ.22) ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ. ಗದಗ…
ಚೇಳ್ಯಾರು: ಕಳುವಾರು ಶಾಲೆಯ ವಾರ್ಷಿಕೋತ್ಸವ
ಸುರತ್ಕಲ್: ವಿದ್ಯಾ ವಿಕಾಸ ಟ್ರಸ್ಟ್ (ರಿ), ಚೇಳ್ಯಾರು, ಕಳುವಾರು ಪ್ರಾಥಮಿಕ ಆಂಗ್ಲಮಾಧ್ಯಮ ಶಾಲೆ, ಅನುದಾನಿತ ಕಳುವಾರು ಹಿರಿಯ ಪ್ರಾಥಮಿಕ ಶಾಲೆ ಮತ್ತು…
ಬಿಸಿಸಿಐ ಯಿಂದ ದೇಶೀಯ ಮಹಿಳಾ ಕ್ರಿಕೆಟರ್ಸ್ಗೆ ಗುಡ್ ನ್ಯೂಸ್ !
ಮುಂಬೈ: ದೇಶೀಯ ಕ್ರಿಕೆಟ್ ನ ಮಹಿಳಾ ಆಟಗಾರರ ಸಂಭಾವನೆಯನ್ನು ಬಿಸಿಸಿಐ ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದು, ದೇಶೀಯ ಕ್ರಿಕೆಟ್ನಲ್ಲಿ ಆಡುವ ಹಿರಿಯ ಮತ್ತು…
ಆಸ್ಪತ್ರೆ ಮುಂದೆ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು
ಚಿಕ್ಕಮಗಳೂರು: ರೋಗಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಇಂದು(ಡಿ.23) ನಗರದ ಮಲ್ಲೇಗೌಡ ಜಿಲ್ಲಾ…
ನಮ್ಮಲ್ಲಿ ಸಮಸ್ಯೆಯೇ ಇಲ್ಲ, ಇನ್ನು ಬಗೆಹರಿಸಿಕೊಳ್ಳುವುದು ಏನಿದೆ? : ಡಿ.ಕೆ. ಶಿವಕುಮಾರ್
ಬೆಂಗಳೂರು : ‘ರಾಜ್ಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆಗಳನ್ನು ಸೃಷ್ಟಿಸುತ್ತಿರುವುದು ಮಾಧ್ಯಮಗಳು ಮಾತ್ರ’ ಎಂದು ಉಪಮುಖ್ಯಮಂತ್ರಿ ಡಿ.ಕೆ.…