ಜಟ್ಟಿಪಳ್ಳ ಅಪಘಾತ : ಗಂಭೀರ ಗಾಯಗೊಂಡು ರಸ್ತೆಗೆ ಬಿದ್ದ ರಿಕ್ಷಾ ಚಾಲಕ ಸಾವು!

ಸುಳ್ಯ: ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.…

ಕಾರಿನ ಕಿಟಕಿ ಒಡೆದು 2 ಲಕ್ಷ ರೂಪಾಯಿ ನಗದು ಕಳವು

ಕುಂದಾಪುರ: ಕುಂದಾಪುರ ಸಮೀಪದ ತಲ್ಲೂರಿನಲ್ಲಿ ಮಂಗಳವಾರ(ನ.4) ಸಂಜೆ ದುಷ್ಕರ್ಮಿಗಳು ನಿಲ್ಲಿಸಿದ್ದ ಕಾರಿನ ಕಿಟಕಿ ಒಡೆದು 2 ಲಕ್ಷ ರೂಪಾಯಿ ನಗದನ್ನು ದೋಚಿ…

ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ : ಯುಟ್ಯೂಬ್‌ ಚಾನಲ್‌ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ನ್ಯೂಸ್‌ ಫ್ಯಾಕ್ಟರಿ 09 ಎಂಬ ಯುಟ್ಯೂಬ್‌ ಚಾನಲ್‌ ವಿರುದ್ಧ ಸೈಬರ್‌ಕ್ರೈಂ ಠಾಣೆಯ ಎಎಸ್‌ಐ…

RCB ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ

ಬೆಂಗಳೂರು: ಆರ್‌ಸಿಬಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಲ್ಯೂಕ್ ವಿಲಿಯಮ್ಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಬದಲಿಗೆ ಮಲೋಲನ್…

ಧರ್ಮಸ್ಥಳ ಪ್ರಕರಣಕ್ಕೆ ಮಹಿಳಾ ಆಯೋಗ ಮತ್ತೆ ಎಂಟ್ರಿ!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಇದೀಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ ಈಗ ಅಧಿಕೃತವಾಗಿ ಎಂಟ್ರಿಯಾಗಿದೆ. ಆಯೋಗವು…

ಮಡಂತ್ಯಾ‌ರು ಪೇಟೆಯಲ್ಲಿ ಗಾಂಜಾ ಸೇವಿಸಿ ಅಸಭ್ಯ ವರ್ತನೆ: ಆರೋಪಿ ವಶ

ಮಡಂತ್ಯಾರು: ವ್ಯಕ್ತಿಯೋರ್ವ ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45ರ ಹೊತ್ತಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ…

ಇಂದು ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಪ್ರಧಾನಿ ಮೋದಿ ಭೇಟಿ !

ನವದೆಹಲಿ: ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ಮೋದಿ ಇಂದು (ನ.5) ಭೇಟಿಯಾಗಲಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ…

ವಿಮಾನ ಟಿಕೆಟ್ ಕಾಯ್ದಿರಿಸಿದ 48 ಗಂಟೆಯೊಳಗೆ ಉಚಿತವಾಗಿ ರದ್ದು, ತಿದ್ದುಪಡಿಗೆ ಅವಕಾಶ : ಡಿಜಿಸಿಎ

ಹೊಸದಿಲ್ಲಿ : ವಿಮಾನ ಟಿಕೆಟ್ ಕಾಯ್ದಿರಿಸಿದ 48 ಗಂಟೆಗಳ ಒಳಗೆ ಹೆಚ್ಚುವರಿ ಶುಲ್ಕವಿಲ್ಲದೆ ತಮ್ಮ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು…

NCC ʼCʼ ಪ್ರಮಾಣ ಪತ್ರವಿರುವ ಮಹಿಳಾ ಅಭ್ಯರ್ಥಿಗಳಿಂದ ಅಕ್ಕ ಪಡೆ ರಚನೆಗೆ ಅರ್ಜಿ ಆಹ್ವಾನ

ಬೆಂಗಳೂರು: ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ತಂಡದಲ್ಲಿ 5…

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಸಾಮಾಜಿಕ ಸ್ಪಂದನೆ ಮಾದರಿ : ಜಸ್ಟೀಸ್ ಕೃಷ್ಣ ದೀಕ್ಷಿತ್ ಶ್ರೀಪಾದ್

ಬೆಂಗಳೂರು : ಜನರ ಸಂಕಷ್ಟಗಳಿಗೆ ಸದಾ ಸ್ಪಂದಿಸುವ ಆಧ್ಯಾತ್ಮಿಕ ವಿಶ್ವಗುರುಗಳಾದ ಶ್ರೀ ಚಂದ್ರಶೇಖರ ಸ್ವಾಮೀಜಿಯವರು, ಅವರ ನಿಸ್ವಾರ್ಥ ಸೇವೆಯು ನಿತ್ಯ ನಿರಂತರವಾಗಿರಲಿ…

error: Content is protected !!