ಬೆಂಗಳೂರನ್ನು ʻಗುಂಡಿಯೂರುʼ ಎಂದ ಕುಮಾರಸ್ವಾಮಿ!

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ…

ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ: ವಿಚಾರಣೆಗೆ ಅಸ್ತು

ನವದೆಹಲಿ: ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು…

ಏಷ್ಯಾಕಪ್‌: ಭಾರತ-ಪಾಕಿಸ್ತಾನ ಮತ್ತೆ ಮುಖಾಮುಖಿ

2025 ರ ಏಷ್ಯಾಕಪ್‌ನಲ್ಲಿ (Asia Cup 2025) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಗುಂಪು ಹಂತದ ಪಂದ್ಯ…

ಏರ್ ಇಂಡಿಯಾ AI171 ದುರಂತ: ಬೋಯಿಂಗ್ ಮತ್ತು ಹನಿವೆಲ್ ವಿರುದ್ಧ ಬಲಿಪಶುಗಳ ಕುಟುಂಬಗಳಿಂದ ಮೊಕದ್ದಮೆ

ಡೆಲಾವೇರ್ : ಜೂನ್ 12ರಂದು ನಡೆದ ಏರ್ ಇಂಡಿಯಾ ಫ್ಲೈಟ್ AI171 ಅಪಘಾತದಲ್ಲಿ ಮೃತಪಟ್ಟ ನಾಲ್ಕು ಬಲಿಪಶುಗಳ ಕುಟುಂಬಗಳು, ಅಮೇರಿಕಾದ ವಿಮಾನ…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ನೀರಜ್‌ ಚೋಪ್ರಾ ನೀರಸ ಪ್ರದರ್ಶನ, ಟಾಪ್ 7‌ ಪಟ್ಟಿಯಿಂದ ಹೊರಗೆ

ಟೋಕಿಯೊ (ಜಪಾನ್): ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025 ಪುರುಷರ ಜಾವೆಲಿನ್ ಫೈನಲ್‌ನಲ್ಲಿ ಭಾರತದ ನೀರಜ್ ಚೋಪ್ರಾ ಕಷ್ಟಕರ ಆರಂಭವನ್ನು ದಾಖಲಿಸಿದ್ದಾರೆ. ಮೊದಲ…

ಬಂಗ್ಲೆಗುಡ್ಡೆಯಲ್ಲಿ ಮತ್ತೆರಡು ತಲೆಬುರುಡೆಗಳು ಪತ್ತೆ?

ಬೆಳ್ತಂಗಡಿ: ಬಂಗ್ಲೆಗುಡ್ಡ ಕಾಡಿನಲ್ಲಿ ನಡೆಯುತ್ತಿರುವ ಎಸ್‌ಐಟಿ ಶೋಧ ಕಾರ್ಯಾಚರಣೆಯ ವೇಳೆ ಮತ್ತೆ ಎರಡು ತಲೆಬುರುಡೆಗಳು ಪತ್ತೆಯಾಗಿರುವ ಮಾಹಿತಿ ಹೊರಬಂದಿದೆ. ಬುಧವಾರದಂದು ಇದೇ…

ಜಾತಿ ಸಮೀಕ್ಷೆ ವಿಚಾರ: ಕಾಮತ್‌ ಆರೋಪಗಳಿಗೆ ವಿನಯ್‌ರಾಜ್‌ ತಿರುಗೇಟು

ಮಂಗಳೂರು: ಹಿಂದುಳಿದ ಆಯೋಗದ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅರ್ಧದಲ್ಲೇ ಸಭೆ ಬಿಟ್ಟು ಹೊರಟು, ಅಪೂರ್ಣ ಮಾಹಿತಿಯ ಆಧಾರದ ಮೇಲೆ ಪ್ರೆಸ್…

ಬಂಟರು-ನಾಡವರು ವಿಂಗಡಣೆ ಬೇಡ, ಜಾತಿ ಸಮೀಕ್ಷೆಯಲ್ಲಿ ಸಮಾಜ ಬಾಂಧವರು ಎಚ್ಚರಿಕೆ ವಹಿಸಿ: -ಕೆ.ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಬಂಟರು ಮತ್ತು ನಾಡವರು ಅನಾದಿ ಕಾಲದಿಂದಲೂ ಒಂದೇ ಆಗಿದ್ದಾರೆ. ಬ್ರಿಟಿಷರ ಕಾಲದ ದಾಖಲೆಗಳಲ್ಲೂ ಇದನ್ನೇ ಹೇಳಲಾಗಿದೆ. ಆನಂತರ ಬಂಟರು ಮತ್ತು…

ಮಗುವಿನ ಬಗ್ಗೆ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದ ಬಾಯ್‌ಫ್ರೆಂಡ್‌ ಆಕ್ಷೇಪ: ಮಗುವನ್ನು ಸರೋವರಕ್ಕೆ ಎಸೆದ ತಾಯಿ

ಅಜ್ಮೀರ್ (ರಾಜಸ್ಥಾನ): ʻಜಗತ್ತಿನಲ್ಲಿ ಕೆಟ್ಟ ತಾಯಿ ಹುಟ್ಟಲು ಸಾಧ್ಯವೇ ಇಲ್ಲʼ ಎಂಬ ನಾಣ್ಣುಡಿಯನ್ನು ಸುಳ್ಳು ಮಾಡಿದಂತಹ ಹೇಯ ಕೃತ್ಯವೊಂದು ರಾಜಸ್ಥಾನದ ಅಜ್ಮೀರ್‌ನಲ್ಲಿ…

ಹುಟ್ಟಿನಿಂದಲೇ 3 ಕಿಡ್ನಿ ಹೊಂದಿದ್ದ ವ್ಯಕ್ತಿಗೆ ಮೆಡಿಕವರ್‌ನಲ್ಲಿ ಶಸ್ತ್ರಚಿಕಿತ್ಸೆ

ಬೆಂಗಳೂರು : ಹುಟ್ಟಿನಿಂದಲೇ 3 ಕಿಡ್ನಿ ಹೊಂದಿರುವುದನ್ನು ತಿಳಿಯದೇ ಇದ್ದ ವ್ಯಕ್ತಿ, ಕಳೆದ ಎರಡು ವರ್ಷಗಳಿಂದ ಹೊಟ್ಟೆಯ ಎಡಭಾಗದ ನೋವು ಹಾಗೂ…

error: Content is protected !!