ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಸಂಸ್ಥೆ ದ.ಕ. ಜಿಲ್ಲಾ ವಾರ್ಷಿಕೋತ್ಸವ, ಸಾಧಕರಿಗೆ ಗೌರವ ಸನ್ಮಾನ

ಮಂಗಳೂರು: ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮವು…

ಕಾರ್ಕಳ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಭೇಟಿ

ಕಾರ್ಕಳ: ವಿಧಾನ ಪರಿಷತ್‌ ಶಾಸಕರಾದ ಮಂಜುನಾಥ್ ಭಂಡಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಿವಪುರ, ನಡಪಾಲ್, ಮುದ್ರಾಡಿ, ವರಂಗ, ನಿಟ್ಟೆ, ಕಲ್ಯಾ,…

ಶ್ರೀ ಕ್ಷೇತ್ರ ನೆಲ್ಲಿತೀರ್ಥಕ್ಕೆ ಜನವರಿ 3ರಂದು ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಭೇಟಿ

ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಶ್ರೀ ಕ್ಷೇತ್ರ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾ ದೇವಾಲಯಕ್ಕೆ ಭಾವೀ ಪರ್ಯಾಯ ಪೀಠಾಧೀಶರಾಗಿದ್ದು, ಪ್ರಥಮ ಬಾರಿಗೆ ಸರ್ವಜ್ಞ…

ದಿವ್ಯ ಬಾಲಯೇಸುವಿನ ವಾರ್ಷಿಕ ಮಹೋತ್ಸವ ಜನವರಿ 14–15ರಂದು: ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್‌ನಲ್ಲಿ ಅದ್ಧೂರಿ ಆಚರಣೆ

ಮಂಗಳೂರು: ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್‌ನಲ್ಲಿರುವ ದಿವ್ಯಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 2026ರ ವಾರ್ಷಿಕ ಮಹೋತ್ಸವವನ್ನು ಜನವರಿ 14 ಮತ್ತು 15ರಂದು ಭಕ್ತಿಭಾವ ಹಾಗೂ…

ಬಾಡಿಗೆ ನೆಪದಲ್ಲಿ ಕರೆದೊಯ್ದು ಮಾರಣಾಂತಿಕ ಹಲ್ಲೆ- ವ್ಯಕ್ತಿ ಸಾವು: ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಬಾಡಿಗೆಯ ನೆಪದಲ್ಲಿ ವ್ಯಕ್ತಿಯನ್ನು ಕರೆದುಕೊಂಡು ಹೋಗಿ ಕಿರುಕುಳ ನೀಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ…

ಮನೆ ದರೋಡೆ ಯತ್ನಿಸಿ, ತಳ್ಳಾಟ ನಡೆಸಿ ಪರಾರಿಯಾಗಿದ್ದ ದಂಪತಿ ಬಂಧನ

ಪುತ್ತೂರು: ಮನೆ ದರೋಡೆಗೆ ಯತ್ನಿಸಿ, ಮನೆ ಮಾಲಿಕ ನಿವೃತ್ತ ಪ್ರಾಂಶುಪಾಲ ಹಾಗೂ ಇವರ ಪತ್ನಿಗೆ ಬೆದರಿಕೆ ಹಾಕಿ ತಳ್ಳಾಟ ನಡೆಸಿ ಪರಾರಿಯಾಗಿದ್ದ…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ಸಿಬ್ಬಂದಿ ನೇಮಕಾತಿ ಆಯೋಗದಿಂದ 25 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಎಸ್‌ಎಸ್‌ಎಫ್‌ ಮತ್ತು ಅಸ್ಸಾಂ ರೈಫಲ್ಸ್‌ ಪಡೆಗಳಲ್ಲಿ 25,487 ಕಾನ್ಸ್ಟೆಬಲ್‌ (ಜಿ.ಡಿ.) ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ…

ತುಳುವರ ದಿನದರ್ಶಿಕೆ ʻಕಾಲಕೋಂದೆʼ ಬಿಡುಗಡೆ: ಇದರ ವಿಶೇಷತೆ ಏನು ಗೊತ್ತೇ?

ಮಂಗಳೂರು: ತುಳುನಾಡಿನ ಸರ್ವ ಧರ್ಮೀಯರ ಹಬ್ಬ, ಆಚರಣೆ ಹಾಗೂ ತುಳುನಾಡಿನ ಆಯನ ಜಾತ್ರೆ ಮುಂತಾದ ವಿಶೇಷ ದಿನಗಳ ಬಗ್ಗೆ ಸಮಗ್ರ ಮಾಹಿತಿಯನ್ನು…

“ವಿಂಟರ್ ಪಾರ್ಟಿ” ಮಾಡುವಾಗ ಇರಲಿ ಎಚ್ಚರ! ಮೆಡಿಕವರ್ ಆಸ್ಪತ್ರೆ ವೈದ್ಯರ ಸಲಹೆಯನ್ನು ಪಾಲಿಸಿ!!

ಬೆಂಗಳೂರು: ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

ಲಿಫ್ಟ್ ಕೊಡುವುದಾಗಿ ಹೇಳಿ ವ್ಯಾನ್ ನಲ್ಲೇ ಮಹಿಳೆಯ ಮೇಲೆ ಅತ್ಯಾಚಾರ!!

ಹರಿಯಾಣ: ಮಹಿಳೆಯೊಬ್ಬಳು ತಡರಾತ್ರಿ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ ಲಿಫ್ಟ್‌ ಕೊಡುವುದಾಗಿ ಹೇಳಿ ವ್ಯಾನ್‌ನೊಳಗೆ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದು…

error: Content is protected !!