ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಬೆಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯವು ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ (CRC)ವನ್ನು ಉದ್ಘಾಟಿಸಿದೆ. ಕ್ರಿಶ್ಚಿಯನ್ ಮಿಷನರಿಗಳು, ಪಂಡಿತರು ಮತ್ತು ಸಂಸ್ಥೆಗಳು…

ʻಕಾಂತಾರ ಟೀಂನ ನೇಮದಲ್ಲಿ ರಿಷಬ್‌ ಮಡಿಲಲ್ಲಿ ಮಲಗಿದ ದೈವ ನರ್ತಕ!

ಮಂಗಳೂರು: ಕಾಂತಾರ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ನಡೆಸಿದ ಹರಕೆಯ ನೇಮದಲ್ಲಿ ದೈವ ನರ್ತಕ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿರುವುದಕ್ಕೆ ಆಕ್ಷೇಪ…

ಮಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ

ಮಂಗಳೂರು: ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಷ್ಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್‌…

ಯುವಕನ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ: ಕೃತ್ಯ ಎಸಗಿ ಸೆಲ್ಫಿ ವಿಡಿಯೋ ಮಾಡಿ ಸಂಭ್ರಮಿಸಿದ ಹಂತಕರು!

ಹಾಸನ: ಯುವಕನೋರ್ವನನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದೇ ಅಲ್ಲದೆ ಹಂತಕರು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ ಮೆರೆದ ಭೀಭತ್ಸ…

ʻಇಲ್ಲಿ ಬ್ಯಾನರ್‌ ಹಾಕಬೇಡಿʼ ಎಂದು ಬ್ಯಾನರ್‌ ಹಾಕಿದ ಪಾಲಿಕೆ!

ಮಂಗಳೂರು: ಸದುದ್ದೇಶದಿಂದ ಮಾಡುವ ಕೆಲವೊಂದು ಕಾರ್ಯಗಳು ಹೇಗೆ ಎಡವಟ್ಟಾಗಿ ಪರಿಣಮಿಸುತ್ತದೆ ಎನ್ನುವುದಕ್ಕೆ ಇಲ್ಲೊಂದು ಸ್ಪಷ್ಟ ಉದಾಹರಣೆ ಇದೆ. ಮಂಗಳೂರಿನ ಲಾಲ್‌ಭಾಗ್‌ ಸಿಗ್ನಲ್‌…

ಗೋಹತ್ಯೆ ಕಾಯ್ದೆ ದುರ್ಬಲಗೊಳಿಸುವ ಯತ್ನ ಖಂಡನೀಯ‌: ಶಾಸಕ ಕಾಮತ್

ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣಕ್ಕಾಗಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಲು…

ಪುತ್ತೂರಿನಲ್ಲಿ ₹21 ಲಕ್ಷ ಮೌಲ್ಯದ ಕಾಫಿ ಕಳ್ಳತನ ಬಯಲು: ಐವರು ಬಂಧನ, 80 ಚೀಲ ವಶಕ್ಕೆ

ಪುತ್ತೂರು: ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದು, ಲಕ್ಷಾಂತರ…

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕರಣ: ವಿಮಾನ ನಿಲ್ದಾಣದಲ್ಲೇ ಆರೋಪಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಹಾಗೂ ದ್ವೇಷ ಭಾವ ಉಂಟುಮಾಡುವ ಪೋಸ್ಟ್ ಹಾಕಿದ್ದ 2024ರ ಪ್ರಕರಣದಲ್ಲಿ…

ಡಿ.12ಕ್ಕೆ ಬಹುನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ,…

ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಜಿ.ಪಂ. ಕಚೇರಿ ಮುಂದೆ ಪೌರಕಾರ್ಮಿಕರ ಬೃಹತ್‌ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೌರಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘ (ರಿ) ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್‌ಗಳಲ್ಲಿ ದುಡಿಯುತ್ತಿರುವ…

error: Content is protected !!