ಪ್ರಚೋದನಕಾರಿ ಭಾಷಣ: ಶ್ರೀಕಾಂತ್ ಶೆಟ್ಟಿ ಮೇಲೆ ಕೇಸ್!

ಮಂಗಳೂರು: ಆದಿತ್ಯವಾರ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆಂದು ಆಗ್ರಹಿಸಿ ಬಜಪೆಯಲ್ಲಿ ನಡೆದಿದ್ದ ‘ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣ ಮಾಡಿದ್ದ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಚೋದನಾಕಾರಿ ಭಾಷಣ ಮಾಡಲಾಗಿದೆ ಎಂಬ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ Crime no-90/25. Section 189(2)-191(2)-285-192,351(2)-351(3)-190Bns,107-109kP ಅಡಿಯಲ್ಲಿ ದೂರು ದಾಖಲಾಗಿದೆ.

error: Content is protected !!