ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಅರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12ರಂದು ನಡೆದಿದ್ದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಕಲ್ಲಡ್ಕ ಭಟ್ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪ ಕೇಳಿಬಂದಿತ್ತು.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ.