ಪುತ್ತೂರು: ಅರುಣ್ ಪುತ್ತಿಲ ಗಡಿಪಾರು ನೋಟಿಸ್ ಸಂಬಂಧಪಟ್ಟಂತೆ ಪುತ್ತೂರು ಎಸಿ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಅರುಣ್ ಪುತ್ತಿಲ ಪರ ಪುತ್ತೂರಿನ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಭಾಗಿಯಾಗಿ ವಾದಿಸಿದ್ದರು.
ಅರುಣ್ ಪುತ್ತಿಲ ಗಡಿಪಾರಿಗೆ ಪೊಲೀಸರು ಸೂಕ್ತ ಹಾಗೂ ಸಮರ್ಪಕ ದಾಖಲೆ ಸಲ್ಲಿಸದ ಕಾರಣ ಜೂ.27ಕ್ಕೆ ಮುಂದೂಡಿ ಸಮರ್ಪಕ ದಾಖಲೆ ಸಲ್ಲಿಸುವಂತೆ ಆದೇಶಿಸಿದರು.