ವಂಡ್ಸೆ-ಕೊಲ್ಲೂರು: ಬಸ್ ಗೆ ಬೈಕ್ ಡಿಕ್ಕಿ ಸ್ಥಳದಲ್ಲೆ ಸವಾರ ಸಾವು! ಹೊತ್ತಿ ಉರಿದ ಬೈಕ್!!

ಉಡುಪಿ: ವಂಡ್ಸೆ ಕೊಲ್ಲೂರು ರಾಜ್ಯ ಹೆದ್ದಾರಿಯಲ್ಲಿ ಬೈಕ್ ದುರ್ಗಾಂಬ ಎಕ್ಸ್ ಪ್ರೆಸ್ ನಡುವೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.
ಘಟನೆಯಲ್ಲಿ ಬೈಕ್ ಗೆ ಬೆಂಕಿ ಹತ್ತಿಕೊಂಡು ಸಂಪೂರ್ಣ ಭಸ್ಮವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ಲಭಿಸಬೇಕಿದೆ.

error: Content is protected !!