ಹಳೆಯಂಗಡಿ: ಇಲ್ಲಿಗೆ ಸಮೀಪದ ಕಲ್ಲಾಪು ರೈಲ್ವೇ ಗೇಟ್ ಬಳಿ ರೈಲು ಡಿಕ್ಕಿಯಾಗಿ ರಾಮ ಗುರಿಕಾರ ಎಂಬವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ರೈಲು ಹಳಿಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಹಳೆಯಂಗಡಿ: ಇಲ್ಲಿಗೆ ಸಮೀಪದ ಕಲ್ಲಾಪು ರೈಲ್ವೇ ಗೇಟ್ ಬಳಿ ರೈಲು ಡಿಕ್ಕಿಯಾಗಿ ರಾಮ ಗುರಿಕಾರ ಎಂಬವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ರೈಲು ಹಳಿಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.