ವಿದ್ಯುತ್‌ ಹರಿಯುತ್ತಿದ್ದ ತಂತಿ ತುಳಿದು ವ್ಯಕ್ತಿ ಸಾವು

ಸುಳ್ಯ: ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯುತ್ ಶಾಕ್‍ಗೆ ಒಳಗಾದ ವ್ಯಕ್ತಿಯೋರ್ವರು ನಿನ್ನೆ ಮೃತಪಟ್ಟಿದ್ದಾರೆ.


ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತ ದುರ್ದೈವಿ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಮ್ ನಡೆಸಲಾಯಿತು.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!