ಗುರುಪುರ ನದಿಗೆ ಹಾರಿ ಬಸ್ ಕಂಡಕ್ಟರ್ ಆತ್ಮಹತ್ಯೆ

ಗುರುಪುರ: ಗುರುಪುರ ನದಿಗೆ ಹಾರಿ ಬಸ್ ಕಂಡಕ್ಟರ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಲಾಂ ಎಂಬವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಸೆಲಿನಾ ಬಸ್ ಕಂಡಕ್ಟರಾಗಿ ಕಾರ್ಯನಿರ್ವಹಿಸುತ್ತಿದ್ದ ಸಲಾಂ ಅವರ ಬೈಕ್, ಮೊಬೈಲ್, ವಾಚ್ ಅನಾಥವಾಗಿ ಗುರುಪುರ ನದಿ ಬಳಿ ಪತ್ತೆಯಾಗಿತ್ತು. ಇದರ ಆಧಾರದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನುರಿತ ಈಜುಗಾರರ ತಂಡ ಗುರುಪುರದ ಫಲ್ಗುಣಿ ನದಿಯಲ್ಲಿ ಶೋಧಿಸಿ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆದರು. ಬಜ್ಪೆ ಪೊಲೀರು ಸ್ಥಳಕ್ಕಾಗಮಿಸಿದ್ದರು.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!