ಬೆಂಗಳೂರು: ಕನ್ನಡ ಚಿತ್ರರಂಗದ ನಟ ದರ್ಶನ್ ತೂಗುದೀಪ (A-2) ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ಗೆ ಸ್ಪೆಷಲ್ ಲೀವ್ ಪಿಟಿಷನ್ (SLP) ಸಲ್ಲಿಸಿದೆ. ಕರ್ನಾಟಕ ಹೈಕೋರ್ಟ್ನ ಡಿಸೆಂಬರ್ 13, 2024ರ ಜಾಮೀನು ತೀರ್ಪನ್ನು “ನ್ಯಾಯವಿರುದ್ಧ ಮತ್ತು ತಪ್ಪು” ಎಂದು ವಾದಿಸಿರುವ ಸರ್ಕಾರ, ಡಿಎನ್ಎ ಪುರಾವೆಗಳು, ಸಾಕ್ಷಿಗಳ ಹೇಳಿಕೆಗಳು, ಮತ್ತು ಆರೋಪಿಗಳ ಅಪರಾಧ ಹಿನ್ನೆಲೆಯನ್ನು ಆಧರಿಸಿ ತನ್ನ ಅರ್ಜಿಯನ್ನು ಸಮರ್ಥಿಸಿದೆ.
ಸುಪ್ರೀಂ ಕೋರ್ಟ್ನ ಜಸ್ಟೀಸ್ ಜೆ.ಬಿ. ಪರ್ದಿವಾಲಾ ಮತ್ತು ಜಸ್ಟೀಸ್ ಆರ್. ಮಹಾದೇವನ್ ಅವರ ದ್ವಿಸದಸ್ಯ ಪೀಠವು ಈ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದ್ದು, ಹೈಕೋರ್ಟ್ನ ಜಾಮೀನು ಆದೇಶವನ್ನು “ನ್ಯಾಯಾಂಗದ ತಪ್ಪು ಅಭ್ಯಾಸ” ಎಂದು ಟೀಕಿಸಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19