8 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ !

ಕಾಸರಗೋಡು: ಕಾಸರಗೋಡಿನ ಮಂಜೇಶ್ವರದಲ್ಲಿ ಮದ್ರಸಕ್ಕೆ ತೆರಳುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ನಡೆದಿದೆ.

ಮಂಜೇಶ್ವರದ ರಶೀದ್ ಅವರ ಪುತ್ರ ಅಬೂಬಕ್ಕರ್ ರಫಾನ್ ಗಾಯಗೊಂಡ ಬಾಲಕ.

ಬೆಳಿಗ್ಗೆ ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ನಾಯಿ ಅಟ್ಟಾಡಿಸಿ ದಾಳಿ ನಡೆಸಿದೆ ಎನ್ನಲಾಗಿದೆ. ಬಾಲಕನ ಬೊಬ್ಬೆ ಕೇಳಿ ಸ್ಥಳೀಯರು ದಾವಿಸಿ ಬರುತ್ತಿದ್ದಂತೆ ನಾಯಿ ತಪ್ಪಿಸಿಕೊಂಡಿದೆ. ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!