ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮನ

ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಇಂದು (ಸೆ.23) ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ.

ಆರೋಪಿ ಚಿನ್ನಯ್ಯ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬುರುಡೆ ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾನೆ.

error: Content is protected !!