ಸುರತ್ಕಲ್: ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾಮದೇವ ಭಜನಾ ಮಂಡಳಿ ಕುತ್ತೆತ್ತೂರು ಸೂರಿಂಜೆ 75 ನೇ ವರ್ಷದ ಭಜನಾ ಅಮೃತ ಮಹೋತ್ಸವ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಪೊನ್ನಗಿರಿ ದೇವಸ್ಥಾನದಲ್ಲಿ ಜರುಗಿತು.
ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ ಬೊಳ್ಳಾರು ಗುತ್ತು, ಕಾರ್ಯದರ್ಶಿ ಜಯಶೀಲ ಸೂರಿಂಜೆ, ಕೋಶಾಧಿಕಾರಿ ವಾಮನ ಶೆಟ್ಟಿ, ವಿನಯಕುಮಾರ್ ಸೂರಿಂಜೆ, ಹಯವದನ್ ಭಟ್, ಶಶಿಧರ ಶೆಟ್ಟಿ ಸೂರಿಂಜೆ, ಧನಂಜಯ ಶೆಟ್ಟಿ ಬೊಳೈರುಗುತ್ತು, ಗಿರೀಶ್ ಕೋಟೆ, ಸುಕೇಶ್ ಶೆಟ್ಟಿ ಬೈಲಗುತ್ತು, ಜಗನ್ನಾಥ ಶೆಟ್ಟಿ ತೇವು ಸೂರಿಂಜೆ, ಸುಜೀರ್ ಶೆಟ್ಟಿ, ಪ್ರಕಾಸ್ ಶೆಟ್ಟಿ, ಕವಿತಾ,ಶ್ರೀಕಾಂತ್ ಶೆಟ್ಟಿ, ಯೋಗೀಶ್ ಶೆಟ್ಟಿ, ದಾಸು ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಪ್ರಸಾದ್ ಅಂಚನ್, ದಿನೇಶ್ ಬಂಗೇರ, ರಾಧ ಕೃಷ್ಣ ಭಂಡಾರ್ಕರ್ ಉಪಸ್ಥಿತರಿದ್ದರು.