ಭಕ್ತರಿಗಾಗಿ ತೆರೆದ ಶಬರಿಮಲೆ: ಅ.22ರವರೆಗೆ ದರ್ಶನ ಅವಕಾಶ

ಶಬರಿಮಲೆ: ತುಳಮಾಸ ಪೂಜೆಗಳ ಅಂಗವಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಇಂದು ಭಕ್ತರಿಗೆ ತೆರೆದಿದೆ. ಪಟಣಾಂತಿಟ್ಟದಲ್ಲಿರುವ ಶಬರಿಮಲೆ ಪರ್ವತ ಮಂದಿರದಲ್ಲಿ ಪೂಜೆ ಕಾರ್ಯಗಳು ಆರಂಭಗೊಂಡಿವೆ.

ಇಂದಿನಿಂದ ಅಕ್ಟೋಬರ್ 22ರವರೆಗೆ ದೇವಾಲಯ ಭಕ್ತರಿಗೆ ತೆರೆಯಲಾಗಿದ್ದು, ಈ ಅವಧಿಯಲ್ಲಿ ಸಾವಿರಾರು ಭಕ್ತರ ಆಗಮನ ನಿರೀಕ್ಷೆಯಿದೆ.

ಮುಂದಿನ ವಾರ ಅಕ್ಟೋಬರ್ 22ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ ನೀಡಲಿದ್ದು, ಆ ಸಂದರ್ಭಕ್ಕೆ ಸಂಬಂಧಿಸಿದ ಸಿದ್ಧತೆಗಳು ಹಾಗೂ ಭದ್ರತಾ ಕ್ರಮಗಳು ತೀವ್ರಗತಿಯಲ್ಲಿ ನಡೆಯುತ್ತಿವೆ.

✅Business Offer: TUZHAR ಮೂಲಕ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. ಕಡಿಮೆ ಹೂಡಿಕೆ, ಕಚ್ಛಾವಸ್ತು ಪೂರೈಕೆ, ಮಾರುಕಟ್ಟೆ ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಸುಗಂಧ ದ್ರವ್ಯ ವ್ಯಾಪಾರಿಗಳೊಂದಿಗೆ ಸುಗಂಧ ದ್ರವ್ಯ ವ್ಯವಹಾರ ಪ್ರಾರಂಭಿಸಿ ಸ್ವಾವಲಂಬಿಗಳಾಗಿ 📲 +918088947906

ಜಾಹೀರಾತು✨ ಬನ್ನಿ, SilverRoute Journeys ಜೊತೆ ಕನಸಿನ ಪ್ರಯಾಣ ಆರಂಭಿಸಿ! ✨ ✈️ ವಿಮಾನ | 🚆 ರೈಲು & ಬಸ್ | 🏨 ಹೋಟೆಲ್ | 🌴 ರಜಾ ಪ್ಯಾಕೇಜ್‌ಗಳು 📞 +918197945822 🌟━━━━━━━━━🌟

error: Content is protected !!