ಮಲ್ಲೂರು ವಲಯ NSUI ಅಧ್ಯಕ್ಷರಾಗಿ ಮುಹಮ್ಮದ್ ಸಮಾನ್ ಆಯ್ಕೆ

ಮಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಇದರ ವಿದ್ಯಾರ್ಥಿ ಸಂಘಟನೆಯಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (NSUI) ಮಲ್ಲೂರು ವಲಯ…

“ಮಂಗಳೂರು ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪಡಿಸಿ” -ಶಾಸಕ ಕಾಮತ್ ಆಗ್ರಹ

ಮಂಗಳೂರು: ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಸುತ್ತಮುತ್ತಲಿನ ಸಾರ್ವಜನಿಕರು ಮೊಬೈಲ್ ನೆಟ್ವರ್ಕ್ ಸಿಗದೇ ತೀವ್ರ…

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಶಾಸಕ ವೇದವ್ಯಾಸ ಕಾಮತ್ ಸಂತಾಪ

ಮಂಗಳೂರು: ಮಾಜಿ ಶಿಕ್ಷಣ ಸಚಿವರು, ಹಿರಿಯ ಸ್ವಯಂಸೇವಕರು, ಹಿರಿಯ ಬಿಜೆಪಿ ನಾಯಕರು ಮತ್ತು ಆತ್ಮೀಯರಾಗಿದ್ದ ಬಿ.ಸಿ. ನಾಗೇಶ್ ರವರ ನಿಧನದ ಸುದ್ದಿ…

ಉದ್ಯೋಗಾವಕಾಶಗಳ ಮಹಾಸಂಗಮ: ಆಳ್ವಾಸ್ ಪ್ರಗತಿ-2026 ಭರ್ಜರಿ ಯಶಸ್ಸು -ವಿವೇಕ್ ಆಳ್ವ

2,416 ಅಭ್ಯರ್ಥಿಗಳಿಗೆ ಸ್ಪಾಟ್ ಆಫರ್, 6183 ಅಭ್ಯರ್ಥಿಗಳು ಶಾರ್ಟ್‌ಲಿಸ್ಟ್ ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಬೃಹತ್…

ಹೋರ್ಮುಜ್ ಜಲಸಂಧಿಯಲ್ಲಿ ಬದಲಾವಣೆ: ಓಮನ್ ಮಾರ್ಗದತ್ತ ಹಡಗುಗಳ ಚಿತ್ತ

ದುಬೈ: ಅಮೆರಿಕ–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಸಾಗಣೆಗೆ ಅತ್ಯಂತ ಪ್ರಮುಖವಾಗಿರುವ ಹೋರ್ಮುಜ್ ಜಲಸಂಧಿಯಲ್ಲಿ ನೌಕಾಯಾನಕ್ಕೆ ಅನಿಶ್ಚಿತತೆ ಮುಂದುವರಿದಿದೆ. ಜಲಸಂಧಿಯ ಮೇಲೆ…

ತಮಿಳುನಾಡು ಶಾಸಕರಿಗೆ ಸರ್ಕಾರಿ ಕಾರು, ₹75 ಸಾವಿರ ಮಾಸಿಕ ಭತ್ಯೆ

ಚೆನ್ನೈ: ತಮಿಳುನಾಡಿನ ಎಲ್ಲಾ 234 ಶಾಸಕರಿಗೆ ಸರ್ಕಾರಿ ವಾಹನ ಒದಗಿಸುವುದಾಗಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಘೋಷಿಸಿದ್ದಾರೆ. ಕ್ಷೇತ್ರಗಳಿಗೆ ತೆರಳಿ ಜನರ…

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಮೃತ್ಯು

ಕಿರಿದಾದ ನಿರ್ಗಮನ ದಾರಿ, ಅಗ್ನಿ ಸುರಕ್ಷತಾ ವ್ಯವಸ್ಥೆಯ ಕೊರತೆ; ಹೊಗೆಯಿಂದ ಉಸಿರುಗಟ್ಟಿ ಸಾವು ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಿರ್ಜಾ ಗಾಲಿಬ್…

ಹದಿನೈದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಆರೆಸ್ಟ್!

ಮಂಗಳೂರು: ಹದಿನೈದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಕರಣವೊಂದರ ಆರೋಪಿಯನ್ನು ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂಡಬಿದ್ರೆ ಹಂಡೇಲ ನಿವಾಸಿ…

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮಧ್ಯವಯಸ್ಕ ವ್ಯಕ್ತಿ ಸೆರೆ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೊಂಡಗಾಯಿ ನಿವಾಸಿ ಉಮೇಶ್ (53)…

ಆ.21: MPC – ರೋಟರಿ ಕೋಸ್ಟಲ್ MSME & ಸ್ಟಾರ್ಟ್ ‌ ಅಪ್ ಕಾನ್ ಕ್ಲೇವ್- 2026

ಮಂಗಳೂರು: ಪ್ರೊಡಕ್ಟಿವಿಟಿ ಕೌನ್ಸಿಲ್ ಮತ್ತು ರೋಟರಿ ಕ್ಲಬ್, ಮಂಗಳೂರು ಸೆಂಟ್ರಲ್ ಜಂಟಿಯಾಗಿ ಇದೇ ಆಗಸ್ಟ್ 21, 2026 ರಂದು ಮಂಗಳೂರಿನ ಓಲ್ಡ್…

error: Content is protected !!