ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ

ಮಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಕಾಂಗ್ರೆಸ್ ಪಕ್ಷ ಅಪಪ್ರಚಾರ ನಡೆಸುತ್ತಿದೆ ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ…

ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ವಾಹನ: ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಮಂಗಳೂರು: ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಮನೆಬಾಗಿಲಲ್ಲೇ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಸಂಚಾರಿ ಆರೋಗ್ಯ ಘಟಕ…

ರಾಕೇಶ್ ರೈ ಅಡ್ಕ ಮುಡಿಗೆ ʻಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿʼಯ ಗರಿ

ಮಂಗಳೂರು:‌ ತೆಂಕು ತಿಟ್ಟು ಯಕ್ಷಗಾನದ ಬಹುಮುಖ ಪ್ರತಿಭೆ, ಪ್ರಸಿದ್ಧ ಯುವ ವೇಷಧಾರಿ, ಯಕ್ಷಗುರು, ಸಂಘಟಕ ಹಾಗೂ ಪ್ರಯೋಗಶೀಲ ನಿರ್ದೇಶಕ ರಾಕೇಶ್ ರೈ…

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕ, ಕಾಲೇಜು ಆಡಳಿತ ಮಂಡಳಿ ಕಿರುಕುಳ ಆರೋಪ

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ದಂತ ವೈದ್ಯಕೀಯ (ಡೆಂಟಲ್) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಕಾಲೇಜು…

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಕಾಂಗ್ರೆಸ್–ಬಿಜೆಪಿ ಎಲ್ಲರೂ ಫೇಲ್ ಆಗಿದ್ದೇವೆ: ಡಿಕೆಶಿ

ಮಂಗಳೂರು: ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅಪಾರ ಪ್ರಕೃತಿ ಸಂಪತ್ತು ಇದ್ದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಕೇರಳ ಮತ್ತು ಗೋವಾ ತಮ್ಮ…

ಗರ್ಭಗುಡಿ ತೆರೆದಿತ್ತು, ಸತ್ಯ ಮುಚ್ಚಿತ್ತು… ಶಬರಿಮಲೆ ಚಿನ್ನದ ಫಲಕ ಹಗರಣದ ಸ್ಫೋಟಕ ಮಾಹಿತಿ ಬಹಿರಂಗ- ತಂತ್ರಿ ಜೈಲಿಗೆ!

ತಿರುವನಂತಪುರಂ:‌ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಗರ್ಭಗುಡಿಯ ಪಾವಿತ್ರ್ಯತೆ, ಧಾರ್ಮಿಕ ಸಂಪ್ರದಾಯಗಳು ಮತ್ತು ದೇವಾಲಯದ ಅಮೂಲ್ಯ ಆಸ್ತಿಗಳ ರಕ್ಷಣೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆ…

ಕಿವುಡರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ: ಕೆರೆಡಿಯ ಸನಿತ್ ಶೆಟ್ಟಿ ಆಯ್ಕೆ

ಕುಂದಾಪುರ: ಒಡಿಶಾದ ಕಟಕ್‌ನಲ್ಲಿರುವ ಬಾರಬತಿ ಕ್ರೀಡಾಂಗಣದಲ್ಲಿ ಫೆ. 18ರಿಂದ 25ವರೆಗೆ ನಡೆಯಲಿರುವ ಕಿವುಡರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೆರಾಡಿಯ ಸನಿತ್ ಶೆಟ್ಟಿ…

ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್: ಜೆರ್ಸಿ, ಟ್ರೋಫಿ ಅನಾವರಣ

ಬೆಂಗಳೂರು: ನಿರ್ಮಾಪಕ ಮಾಧವಾನಂದ ಅವರ ಕನ್ನಡ ಓಟಿಟಿ ಅರ್ಪಿಸುವ ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 MCL ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‌ನ…

ಪರಶುರಾಮ ಥೀಮ್ ಪಾರ್ಕ್‌ ಸುರಕ್ಷತೆಗೆ ಜಿಲ್ಲಾಧಿಕಾರಿ ನಿರ್ಮಿತಿ ಕೇಂದ್ರಕ್ಕೆ ಖಡಕ್ ಆದೇಶ

ಕಾರ್ಕಳ: ವಿವಾದ ಹಾಗೂ ತನಿಖೆಯ ಸುಳಿಯಲ್ಲಿರುವ ಬೈಲೂರು ಉಮಿಕಲ್ ಕುಂಜದ ಪರಶುರಾಮ ಥೀಮ್ ಪಾರ್ಕ್‌ನ ಸ್ವಚ್ಛತೆ, ಸುರಕ್ಷತೆ ಜವಾಬ್ದಾರಿ ನಿರ್ವಹಿಸಲು ಜಿಲ್ಲಾಧಿಕಾರಿ…

ಮದ್ಯದ ಅಮಲಿನಲ್ಲಿ ಕ್ರಿಮಿನಾಶಕ ಕುಡಿದು ಓರ್ವ ಸಾ*ವು

ಯಾದಗಿರಿ: ಮದ್ಯಪಾನದ ನಶೆಯಲ್ಲಿ ಕ್ರಿಮಿನಾಶಕ ಕುಡಿದು ಓರ್ವ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.   ಕೊಂಡಾಪುರದ ನಿವಾಸಿ…

error: Content is protected !!