ಕುಂಭಮೇಳ ವೈರಲ್ ಸ್ಟಾರ್ ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನವದೆಹಲಿ: ಇತ್ತೀಚಿಗಷ್ಟೇ ಪ್ರಯಾಗ್‌ರಾಜ್‌ನಲ್ಲಿ ನಡೆದಿದ್ದ ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಾ ತನ್ನ ಕಣ್ಣುಗಳಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದ ಮೊನಾಲಿಸಾ 2026ರ…

ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ: 150ರೂ. ಕೊಟ್ಟು ಬಾಯಿಮುಚ್ಚಿಸಲು ಯತ್ನ

ಬೆಂಗಳೂರು: ಮನೆ ಸಮೀಪ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಬಿಹಾರ ಮೂಲದ ಕಾರ್ಮಿಕನನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.…

ಗಂಡ ಕಪ್ಪಗಿದ್ದಾನೆಂದು ಸುಪಾರಿ ಕೊಟ್ಟು ಕೊಂದ ಪತ್ನಿ!

ಭೋಪಾಲ್‌: ಪತ್ನಿಯೇ ಗಂಡನನ್ನು ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಇತ್ತೀಚೆಗೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಪುರೋಹಿತ್ ದೇವಕೃಷ್ಣ(28) ಕೊಲೆಯಾದ ವ್ಯಕ್ತಿ. ಪುರೋಹಿತ್…

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದ ಬಾಲಕಿ ದುರಂತ ಅಂತ್ಯ: ಕಂದಕದಲ್ಲಿ ಪತ್ತೆಯಾಯಿತು ಶ್ರೀನಂದಾ ಮೃತದೇಹ!

ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದ ಬಾಲಕಿ ಶ್ರೀನಂದಾ…

ಗಡಿ ಜಿಲ್ಲೆಗಳಲ್ಲಿ ಚುನಾವಣಾ ಕಾವು: ಕಾಸರಗೋಡು – ಕಣ್ಣೂರಿನಲ್ಲಿ ಈ ಬಾರಿ ಯಾರಿಗೆ ಒಲವು? ಸಿಪಿಎಂ ಭದ್ರಕೋಟೆಯಲ್ಲಿ ಬಿರುಕು?

ಕಾಸರಗೋಡು/ಕಣ್ಣೂರು: ಕೇರಳದ 2026ರ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜ್ಯದ ಉತ್ತರ ಜಿಲ್ಲೆಗಳಾದ ಕಾಸರಗೋಡು ಮತ್ತು ಕಣ್ಣೂರಿನಲ್ಲಿ ರಾಜಕೀಯ…

“90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್…

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಡವಟ್ಟು: ಹಿಂದಿ ಥಿಯರಿ ಪರೀಕ್ಷೆಯಲ್ಲಿ 80ಕ್ಕೆ 94 ಅಂಕ ನೀಡಿದ ಪಿಯು ಬೋರ್ಡ್‌!

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗೆ 100 ಅಂಕಗಳಿಗೆ 111 ಅಂಕವನ್ನು ನೀಡಿ ಪಾಸ್‌ ಮಾಡಲಾಗಿದೆ. ನಿಮ್ಮ…

ಬೆಂಗಳೂರಿನಲ್ಲಿ ʻಝೋಂಬಿ ಡ್ರಗ್’ ಆತಂಕ!: ವೈರಲ್ ವೀಡಿಯೋ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಪೊಲೀಸರು!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಪಾಯಕಾರಿ ʻಝೋಂಬಿ ಡ್ರಗ್’ (Zombie Drug) ಬಳಕೆ ಆರಂಭವಾಗಿದೆ ಎಂಬ ಆತಂಕಕಾರಿ ಸುದ್ದಿಯೊಂದು ಕಳೆದ ಕೆಲವು ದಿನಗಳಿಂದ…

ದಳಪತಿಗಳ ಕೋಟೆಯಲ್ಲಿ ಭಿನ್ನಮತ ಸ್ಫೋಟ: ಮಂಡ್ಯದಲ್ಲಿ ಕುಮಾರಸ್ವಾಮಿ ಎದುರೇ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರ ಆಕ್ರೋಶ!

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲಾ ಜೆಡಿಎಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ಹೊಗೆಯಾಡುತ್ತಿದ್ದ ಅಸಮಾಧಾನದ ಕಿಚ್ಚು ಗುರುವಾರ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ…

ಶಾಸಕ ಮಂಜುನಾಥ ಭಂಡಾರಿ ವಿಶೇಷ ಮುತುವರ್ಜಿ: ಉಡುಪಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಂಆರ್‌ಪಿಎಲ್‌ನಿಂದ ಭರ್ಜರಿ ಅನುದಾನ!

ಉಡುಪಿ: ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.…

error: Content is protected !!