ಶೃಂಗೇರಿ ಚುನಾವಣೆ ಟ್ವಿಸ್ಟ್: ರಾಜೇಗೌಡ ಶಾಸಕತ್ವ ಮರುಸ್ಥಾಪನೆ, ಸುಪ್ರೀಂನಿಂದ ಮರು ಎಣಿಕೆ ಫಲಿತಾಂಶಕ್ಕೆ ತಡೆ!

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಹಗ್ಗಜಗ್ಗಾಟಕ್ಕೆ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ತಿರುವು ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್…

ಲ್ಯಾಂಡಿಂಗ್ ವೇಳೆ ಟರ್ಕಿಶ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ; ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಕಠ್ಮಂಡು: ಇಸ್ತಾನ್‌ಬುಲ್‌ನಿಂದ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ…

ಕಾರು-ಲಾರಿ ನಡುವೆ ಢಿಕ್ಕಿ: ಚಾಲಕ ಸಾ*ವು

ಬೀದರ್: ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ತಾಡೋಳಾ ಗ್ರಾಮ ಸಮೀಪದ…

ಮೋದಿ ಕರೆಗೆ ಆತಂಕ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮರ್ಪಕ: ಕೇಂದ್ರ ಸರ್ಕಾರದ ಸ್ಪಷ್ಟನೆ

ನವದೆಹಲಿ: ವಿದೇಶಿ ವಿನಿಮಯ ಉಳಿಸುವ ನಿಟ್ಟಿನಲ್ಲಿ ಇಂಧನ ಮತ್ತು ಚಿನ್ನದ ಬಳಕೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯ…

ಕ್ಯಾನ್, ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ್ರೆ ಪರವಾನಗಿ ರದ್ದು; ಇಲಾಖೆ ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಕೇವಲ ವಾಹನಗಳ ಟ್ಯಾಂಕ್‌ಗಳಿಗೆ ಮಾತ್ರ ಪೂರೈಸಬೇಕು. ಸುರಕ್ಷತೆಯ ದೃಷ್ಟಿಯಿಂದ ಬಾಟಲಿಗಳು, ಕ್ಯಾನ್‌ಗಳು ಅಥವಾ ಇತರ…

ಪ್ರೀತಿಸಿದವನ ಜೊತೆ ಮದುವೆಗೆ ಕುಟುಂಬಸ್ಥರಿಂದ ವಿರೋಧ: ಮನನೊಂದ ಯುವತಿ ಆತ್ಮಹ*ತ್ಯೆಗೆ ಶರಣು

ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ಅಡ್ಡಿ ಪಡಿಸಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ…

ಮಳಲಿ ಶ್ರೀ ಸೂರ್ಯನಾರಾಯಣ ದೇವಸ್ಥಾನ: ನಾಗಾಲಯದಲ್ಲಿ ಪುನಃ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ವೈಭವ

ಮಂಗಳೂರು: ತಾಲೂಕಿನ ಗಂಜಿಮಠ ಸಮೀಪದ ಇತಿಹಾಸ ಪ್ರಸಿದ್ಧ ಮಳಲಿ(ಮಣೇಲ್) ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪುನರ್ ನಿರ್ಮಾಣದ ಅಂಗವಾಗಿ, ಕ್ಷೇತ್ರದ ನಾಗಾಲಯದಲ್ಲಿ ವಿವಿಧ…

ಕಾಪು: ಹಿಟ್ ಅಂಡ್ ರನ್; ಸ್ಕೂಟರ್‌ಗೆ ಕಾರು ಡಿಕ್ಕಿ- ಸವಾರ ಗಂಭೀರ

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಕೂಟರ್‌ಗೆ…

ಸ್ಮಾರ್ಟ್ ಸಿಟಿಯಲ್ಲಿ ಪಾದಚಾರಿಗಳಿಗೆ ಡ್ರೈನೇಜ್ ನೀರಿನ ಅಭಿಷೇಕ: ನರಕವಾದ ಕೊಟ್ಟಾರ!

ಮಂಗಳೂರು: ನಗರದ ಕೊಟ್ಟಾರ ಬಳಿಯ ಪೃಥ್ವಿ ಲಾಡ್ಜ್ ಮುಂಭಾಗದಲ್ಲಿ ಕಳೆದ ಎರಡು ದಿನಗಳಿಂದ ಒಳಚರಂಡಿ (ಡ್ರೈನೇಜ್) ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರು…

ಮಂಗಳೂರಿಗೆ ಅಮ್ಮ ಆಗಮನ ಹಿನ್ನೆಲೆ: ಅಮೃತಸಂಗಮ 2026 ಪ್ರಚಾರ ಪೋಸ್ಟರ್ ಬಿಡುಗಡೆ

ಮಂಗಳೂರು: ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರೂ ಕೋಟ್ಯಾಂತರ ಭಕ್ತರ ಆರಾಧ್ಯಮಾತೆಯೂ ಆಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿಗೆ ಆಗಮಿಸುವ…

error: Content is protected !!