ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್…

ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ವಾದಿರಾಜ ಜಯಂತಿ ಆಚರಣೆ

ಮಂಗಳೂರು: ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ವಾದಿರಾಜ ಜಯಂತಿ ಕಾರ್ಯಕ್ರಮ ಶುಕ್ರವಾರ ಸಂಜೆ ಪ್ರತಿಷ್ಠಾನದ ಹಾಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ವಾದಿರಾಜರಿಗೆ ದೀಪಾರ್ಚನೆಗೈದು…

ತಂದೆ-ತಾಯಿ ಸೋದರಿಯನ್ನೇ ಹತ್ಯೆಗೈದ ಕಿರಾತಕ!

ವಿಜಯನಗರ: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ.…

ಪ್ರಿಯಕರನಿಂದ ವರನ ಕೊಲೆ ಯತ್ನ; ಮದುವೆ ಆಗುವಂತೆ ವರನ ಮನವೊಲಿಸಲು ಆಸ್ಪತ್ರೆಗೆ ಬಂದ ವಧು!

ಚಾಮರಾಜನಗರ: ಮದುವೆ ಸಂಭ್ರಮದ ವೇಳೆ ವರನಿಗೆ ವಧುವಿನ ಪ್ರಿಯಕರ ಚಾಕುವಿನಿಂದ ಇರಿದ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದ್ದು, ಮದುವೆ ಅರ್ಧಕ್ಕೇ ಮುರಿದು…

ಯಲ್ಲೇಶ್‌ ಹತ್ಯೆ ಪ್ರಕರಣ: ತಂಗಿಯನ್ನು ನಿಂದಿಸಿದ್ದಕ್ಕೆ ಕೊಂದೆ ಎಂದ ಆರೋಪಿ!

ಕೋಲಾರ: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ–75ರ ಕೆಂದಟ್ಟಿ ಗೇಟ್ ಬಳಿ ನಡೆದಿದ್ದ ನರಸಾಪುರದ ಯಲ್ಲೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, “ಆತನನ್ನು…

ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ !

ಕೃಷ್ಣನಗರ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಹೆರಿಗೆ ನಂತರ ಆಸ್ಪತ್ರೆಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ…

ದ.ಕ. ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಮನೆಯ ದಾರಂದ ಮುರಿದು ಒಳ ನುಗ್ಗಿದ ಕಳ್ಳರು

ಕಾಪು: ಕಾಂಗ್ರೆಸ್ ಮುಖಂಡ, ಕೆಎಂಎಫ್ ಮಾಜಿ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಶುಭ‌ ಕಾರ್ಯಕ್ಕಾಗಿ ಮುಂಬಯಿಗೆ ತೆರಳಿದ್ದನ್ನು…

ರಾಜ್ಯದ 6 ಸಾವಿರ ಪಂಚಾಯತ್‌ಗಳಿಗೆ ಮಹಾತ್ಮಾ ಗಾಂಧಿಯ ಹೆಸರಿಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧಿಯ ಹುತಾತ್ಮ ದಿನಾಚರಣೆ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯತಿಥಿ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಗೌರವ ನಮನ

ನವದೆಹಲಿ: ಮಹಾತ್ಮ ಗಾಂಧೀಜಿ ಅವರ 78ನೇ ಪುಣ್ಯತಿಥಿ ಪ್ರಯುಕ್ತ ದೆಹಲಿಯ ರಾಜ್‌ಘಾಟ್‌ನಲ್ಲಿನ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ…

ಅರಣ್ಯದಲ್ಲಿ ಬೆಳೆಸಿದ್ದ 27 ಕೋಟಿ ರೂ. ಮೌಲ್ಯದ ಗಾಂಜಾ ನಾಶ!

ಅಗರ್ತಲ: ತ್ರಿಪುರಾದ ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು…

error: Content is protected !!