ಮಂಗಳೂರು: ಚಲನಚಿತ್ರ ನಟ ಹಾಗೂ ಪ್ರಗತಿಪರ ಚಿಂತಕ ಚೇತನ್ ಅಹಿಂಸಾ ಅವರು ಶನಿವಾರ ಮಂಗಳೂರಿಗೆ ಆಗಮಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…
Blog
ಡೇವಿಡ್ ಡಿಸೋಜಾ ಹತ್ಯೆ: ಮೂವರು ಆರೋಪಿಗಳ ಬಂಧನ
ಉಡುಪಿ: ಶಿರ್ವ-ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು…
ಆ.11: ಟೌನ್ ಹಾಲ್ ನಲ್ಲಿ ತುಳುನಾಟಕ ಕಲಾವಿದರ ಒಕ್ಕೂಟದಿಂದ ವಾರ್ಷಿಕ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು-ತಂತ್ರಜ್ಞರಿಗೆ ಸನ್ಮಾನ!
ಮಂಗಳೂರು: 2003ರಲ್ಲಿ ಸ್ಥಾಪನೆಗೊಂಡ ತುಳುನಾಟಕ ಕಲಾವಿದರ ಒಕ್ಕೂಟವು ಯಾವುದೇ ಅಡೆತಡೆಗಳಿಲ್ಲದೆ ಯಶಸ್ವಿಯಾಗಿ 21ನೇ ವರ್ಷಕ್ಕೆ ಕಾಲಿರಿಸಿದೆ. ಕಳೆದ ಕೆಲವು ವರ್ಷಗಳಿಂದ ವಾರ್ಷಿಕ…
ಆ.13ರಂದು ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಮಂಗಳೂರು: ಕಳೆದ ಮೇ 22ರಂದು ರಾಜ್ಯ ಕಾರ್ಮಿಕ ಇಲಾಖೆ ವಿವಿಧ ಉದ್ಯೋಗಗಳ ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದರೂ ಈವರೆಗೂ ಕನಿಷ್ಟ…
ಡೇವಿಡ್ ಹತ್ಯೆಗೈದು ಎಸ್ಕೇಪ್ ಆಗಿದ್ದ ಯು.ಪಿ. ಮೂಲದ ಶೂಟರ್ ರಾಜು ಮೇಲೆ ಪೊಲೀಸ್ ಫೈರಿಂಗ್!!
ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿ ವಶಕ್ಕೆ ಪಡೆದಿದ್ದಾರೆ. ಆರೋಪಿ…
ಭಾರೀ ಮಳೆ ಹಿನ್ನೆಲೆ: ನಾಳೆ (ಆ.8) ಪುತ್ತೂರು, ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ
ಭಾರೀ ಮಳೆ ಹಿನ್ನೆಲೆ: ನಾಳೆ (ಆ.8) ಪುತ್ತೂರು, ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಶಿರ್ವ ಧರ್ಮಗುರು ಆತ್ಮಹತ್ಯೆ ಪ್ರಕರಣದಲ್ಲಿ ಆರೆಸ್ಟ್ ಆಗಿದ್ದ ಡೇವಿಡ್ ಡಿಸೋಜ!
ಉಡುಪಿ: ಇಂದು ಶಿರ್ವ ಮುದರಂಗಡಿಯ ತಮ್ಮ ಆಫೀಸ್ ಎದುರುಗಡೆಯೇ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿರುವ ಡೇವಿಡ್ ಡಿಸೋಜ 2019ರಲ್ಲಿ ನಡೆದಿದ್ದ ಶಿರ್ವ ಚರ್ಚ್ನ…
ಶಿರ್ವ-ಮುದರಂಗಡಿಯಲ್ಲಿ ಹಾಡಹಗಲೇ ಶೂಟೌಟ್: ಬಸ್ ಉದ್ಯಮಿ ಬರ್ಬರ ಹ*ತ್ಯೆ!
ಉಡುಪಿ: ಜಿಲ್ಲೆಯ ಶಿರ್ವ ಮುದರಂಗಡಿಯ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್ ಮುಂಭಾಗ ಬಸ್ ಉದ್ಯಮಿಯನ್ನು ಬೈಕ್ ನಲ್ಲಿ ಬಂದ ಇಬ್ಬರ ತಂಡ…
ಮುಲ್ಕಿ: ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಮುಲ್ಕಿ ನಗರ ಪಂಚಾಯತಿ ಪೌರಕಾರ್ಮಿಕ
ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವತಿಯಿಂದ ಮನೆ ಮನೆ ಕಸ ಸಂಗ್ರಹಣೆ ಮಾಡಿ ವಿಲೇವಾರಿ ಮಾಡುತ್ತಿರುವಾಗ ,ಮುಲ್ಕಿ ನಗರ ಪಂಚಾಯಿತಿಯ ಕಸ…
ಮುಂದಿನ 24 ಗಂಟೆಗಳ ಕಾಲ ಕರಾವಳಿ ಕರ್ನಾಟಕದ ಅಲ್ಲಲ್ಲಿ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆ!!
ಮಂಗಳೂರು: ಮುಂದಿನ 24 ಗಂಟೆಗಳ ಕಾಲ ನಾಳೆ ಬೆಳಿಗ್ಗೆ 8:30 ಗಂಟೆಯವರೆಗೆ ಕರಾವಳಿ ಕರ್ನಾಟಕದ ಅಲ್ಲಲ್ಲಿ ಭಾರೀ ಹಾಗೂ ಅತಿ ಭಾರೀ…