ಹಳೆಯಂಗಡಿ: ದೇವಾಡಿಗ ಭವನದಲ್ಲಿ ‘ಆಟಿಡೊಂಜಿ ಐತಾರ’ ಮತ್ತು ಧಾನ್ಯ-ತರಕಾರಿಗಳ ಪರ್ಬ ಕಾರ್ಯಕ್ರಮ

ಹಳೆಯಂಗಡಿ: ದೇವಾಡಿಗ ಸಮಾಜ ಸೇವಾ ಸಂಘ (ರಿ.) ಪಾವಂಜೆ, ದೇವಾಡಿಗ ಮಹಿಳಾ ವೇದಿಕೆ, ದೇವಾಡಿಗ ಯುವ ವೇದಿಕೆ ಹಾಗೂ ದೇವಾಡಿಗ ಸೇವಾ…

“ಪ್ರಿಯಾಂಕ್ ಖರ್ಗೆ ಮೋಸ್ಟ್ ಇನ್ ಸೆನ್ಸಿಟಿವ್ ಮಿನಿಸ್ಟರ್!!” -ಡಾ.ಭರತ್ ವೈ. ಶೆಟ್ಟಿ

ಮಂಗಳೂರು: ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗೃಹಸಚಿವ ಪ್ರಿಯಾಂಕ್ ಖರ್ಗೆ ಒಬ್ಬ ಮೋಸ್ಟ್ ಇನ್ ಸೆನ್ಸಿಟಿವ್ ಮಿನಿಸ್ಟರ್. ಅವರು ವಿದ್ಯಾರ್ಥಿಗಳ ಭವಿಷ್ಯದ…

ದ್ವೇಷ ಭಾಷಣ: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳು ಜೈಲು ಶಿಕ್ಷೆ!

ಮಂಗಳೂರು : ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ ಡಿಪಿಐ ಮುಖಂಡ ಮುಹಮ್ಮದ್ ರಿಯಾಜ್ ಫರಂಗಿಪೇಟೆಗೆ ನ್ಯಾಯಾಲಯವು 6…

ಆಗೋಸ್ಟ್ 9 ರಂದು ಸುರತ್ಕಲ್ ಬಂಟರ ಸಂಘದಲ್ಲಿ ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಆಗೋಸ್ಟ್ 9…

ಲಯನ್ಸ್ ಆ್ಯಂಡ್ ಲಿಯೋ ಕ್ಲಬ್ ಮಂಗಳೂರು ಕೊಡಿಯಾಲ್‌ಬೈಲ್‌ನ ಪದಗ್ರಹಣ ಸಮಾರಂಭ

ಮಂಗಳೂರು: ಲಯನ್ಸ್ ಕ್ಲಬ್ & ಲಿಯೋ ಕ್ಲಬ್ ಮಂಗಳೂರು ಕೊಡಿಯಾಲ್‌ಬೈಲ್‌ನ 2026-27ನೇ ಲಯನ್ಸ್ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕದ್ರಿ…

‘ಆಳ್ವಾಸ್‌ ಪ್ರಗತಿ’ ಉದ್ಯೋಗ ಮೇಳದ ಕುರಿತು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಉಚಿತ ಉದ್ಯೋಗ ಸಂದರ್ಶನ ತರಬೇತಿ ಕಾರ್ಯಗಾರ

ಮಂಗಳೂರು: ಇದೇ ಆಗಸ್ಟ್ 7 ಮತ್ತು 8 ರಂದು ಮೂಡುಬಿದಿರೆಯ ಆಳ್ವಾಸ್‌ನ ವಿದ್ಯಾಗಿರಿ ಆವರಣದಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ 16ನೇ…

“ಸಹಕಾರಿ ಕ್ಷೇತ್ರಕ್ಕೆ ಜೀವನವನ್ನೇ ಮುಡಿಪಾಗಿಟ್ಟ ಮೊಳಹಳ್ಳಿ” -ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಮೊಳಹಳ್ಳಿ ಶಿವರಾವ್ ಅವರ 146ನೇ ಜನ್ಮ ದಿನಾಚರಣೆ ಮಂಗಳೂರು: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ…

‘ತ್ಯಾಗಮಯಿ ಮೊಳಹಳ್ಳಿ’ ಕೃತಿಯು ಸಹಕಾರಿ ಕ್ಷೇತ್ರಕ್ಕೆ ಮಾರ್ಗದರ್ಶಿಯಾಗಲಿ -ಡಾ.ಎಂ.ಎನ್.ರಾಜೇಂದ್ರ ಕುಮಾರ್

ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ ಮಂಗಳೂರು: ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ…

ಬಂಟ್ವಾಳ: ನೀರು ಪಾಲಾಗಿದ್ದ ಜೀವನ್ ಪಿಂಟೋ ಮೃತದೇಹ ಪತ್ತೆ

ಬಂಟ್ವಾಳ: ರಾಯಿ ಸಮೀಪದ ಪಾಂಚಕೋಡಿ ಎಂಬಲ್ಲಿ ತೋಡು ದಾಟುವಾಗ ನೀರಿನಲ್ಲಿ ವ್ಯಕ್ತಿ ಕೊಚ್ಚಿ ಹೋಗಿದ್ದ ಜೀವನ್ ಪಿಂಟೋ(48) ಎಂಬವರ ಮೃತದೇಹ ಸೋಮವಾರ…

ನಾಳೆ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

ಮಂಗಳೂರು: ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ. ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ…

error: Content is protected !!