ಬೆಳ್ತಂಗಡಿ: ಒಡಿಲ್ನಾಳದ ಸಂಬೋಳ್ಯ ಕೆರೆಯಲ್ಲಿ ಶವವಾಗಿ ಪತ್ತೆಯಾದ ಸುಮಂತ್ ನಿಗೂಢ ಸಾವು ಪ್ರಕರಣ ಮತ್ತೊಂದು ಹೊಸ ತಿರುವಿನತ್ತ ಸಾಗಿದೆ. ಇದೀಗ ಕೆರೆಯನ್ನು…
Blog
ಬೈಕಂಪಾಡಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರನ ಕಾಲೇ ತುಂಡು!
ಮಂಗಳೂರು: ಬೈಕಂಪಾಡಿ ರೈಲ್ವೇ ಬ್ರಿಡ್ಜ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬನ ಬಲಗಾಲು ತುಂಡಾದ ಘಟನೆ ಇಂದು ಮಧ್ಯಾಹ್ನ…
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ: ಶಿವರಾಜ್ಕುಮಾರ್ ಸೇರಿ ತಾರೆಯರ ದಂಡೇ ಭಾಗಿ
ಮಂಗಳೂರು: ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಿಗ್ಗೆ 9 ಗಂಟೆಯಿಂದ ನಗರದ ನೆಹರೂ…
ಬಾಲಕ ಸುಮಂತ್ ನಿಗೂಢ ಸಾವು; ಶವ ಪರೀಕ್ಷೆಯ ಬೆನ್ನಲ್ಲೇ ಕೊಲೆ ಪ್ರಕರಣ ದಾಖಲು
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಬುಧವಾರ(ಜ.14) 15 ವರ್ಷದ ಸುಮಂತ್ ಎಂಬ ಬಾಲಕನ ಸಾವಿನ ಪ್ರಕರಣದಲ್ಲಿ…
ಸುರತ್ಕಲ್ನಲ್ಲಿ ಜ.22ರಿಂದ ಹಿಂದು ಸಂಗಮ: ಏಳು ಸ್ಥಳಗಳಲ್ಲಿ ಕಾರ್ಯಕ್ರಮಗಳು
ಮಂಗಳೂರು: ಸುರತ್ಕಲ್ ನಗರದಲ್ಲಿ ಹಿಂದು ಸಂಗಮ ಆಯೋಜನಾ ಸಮಿತಿ ಜನವರಿ 22ರಿಂದ ಫೆಬ್ರವರಿ 8ರವರೆಗೆ ನಗರದ ಏಳು ಸ್ಥಳಗಳಲ್ಲಿ ಹಿಂದು ಸಂಗಮ…
ಹಾಸ್ಟೆಲ್ನಲ್ಲಿ ಕ್ರೀಡಾ ವಿದ್ಯಾರ್ಥಿನಿಯರಿಬ್ಬರು ನಿಗೂಢ ಸಾವು
ಕೊಲ್ಲಂ: ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಮಹಿಳಾ ಹಾಸ್ಟೆಲ್ನಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ವಿದ್ಯಾರ್ಥಿನಿಯರು ಶವವಾಗಿ ಪತ್ತೆಯಾಗಿದ್ದಾರೆ. ಮೃತರು ಕೋಝಿಕ್ಕೋಡ್ನ 18…
ಕರಾವಳಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗಾಗಿ ಮಂಜುನಾಥ ಭಂಡಾರಿ ಸರ್ಕಾರಕ್ಕೆ ಮನವಿ
ಮಂಗಳೂರು: ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಸಿ ವಿಧಾನ ಪರಿಷತ್ ಸದಸ್ಯರಾಗಿರುವ ಮಂಜುನಾಥ ಭಂಡಾರಿ…
ಬಿಕರ್ಣಕಟ್ಟೆ ಬಾಲ ಯೇಸು ದೇವಾಲಯದ ವಾರ್ಷಿಕ ಹಬ್ಬ: ಸಾವಿರಾರು ಭಕ್ತರ ಸಮಾಗಮ
ಮಂಗಳೂರು: ಬಿಕರ್ಣಕಟ್ಟೆಯ ಬಾಲ ಯೇಸು ದೇವಾಲಯದಲ್ಲಿ ಜನವರಿ 14ರಂದು ವಾರ್ಷಿಕ ಹಬ್ಬವನ್ನು ಭಕ್ತಿಭಾವ ಮತ್ತು ಧಾರ್ಮಿಕ ಉತ್ಸಾಹದೊಂದಿಗೆ ಆಚರಿಸಲಾಯಿತು. ಬೆಳಿಗ್ಗೆಯ ಪ್ರಾರಂಭಿಕ…