ಅವನು ನೋಡೋಕೆ ಒಬ್ಬ ಸಾಧಾರಣ ಬಿಎಎಂಎಸ್ (BAMS) ವಿದ್ಯಾರ್ಥಿ. ಹೆಸರೇನೋ ‘ಶುಭಂ’. ಆದರೆ ಇವನು ಮಾಡಿರೋ ಕೆಲಸ ಮಾತ್ರ ಈ ದೇಶದ…
Blog
ದಳಪತಿ ವಿಜಯ್ ಪಟ್ಟಾಭಿಷೇಕದ ಬೆನ್ನಲ್ಲೇ ಜೋಯಿಸನಿಗೆ ಗೇಟ್ ಪಾಸ್: ತಮಿಳುನಾಡಿನ ಅಖಾಡದಲ್ಲಿ ರಾಧನ್ ಪಂಡಿತ್ ಕಥೆ ಮುಗೀತಾ?
ಚೆನ್ನೈ: ತಮಿಳುನಾಡಿನ ರಾಜಕೀಯ ರಣರಂಗದಲ್ಲಿ ಬುಧವಾರ ಬೆಳ್ಳಂಬೆಳಿಗ್ಗೆ ನಡೆದ ಹೈಡ್ರಾಮಾಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಅತ್ತ ಅಸೆಂಬ್ಲಿಯಲ್ಲಿ 144 ಮತಗಳೊಂದಿಗೆ…
ಜನರು ತ್ಯಾಗ ಮಾಡುವ ಬದಲು ಮೋದಿ ಅಧಿಕಾರ ತ್ಯಾಗ ಮಾಡಲಿ: ರಮಾನಾಥ ರೈ
ಮಂಗಳೂರು: ಸಂಕಷ್ಟದ ಸಮಯದಲ್ಲಿ ದೇಶದ ಸಾಮಾನ್ಯ ಜನರು ತ್ಯಾಗ ಮಾಡಲಿ ಎಂದು ಬೋಧಿಸುವ ಕೇಂದ್ರ ಸರ್ಕಾರಕ್ಕೆ ಜನರ ನೋವು ಅರ್ಥವಾಗುತ್ತಿಲ್ಲ. ಜನರು…
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟಗೊಂಡು ಮಾಲಿಕ ಸಾ*ವು!!
ಬೆಂಗಳೂರು: ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲಸೂರಿನ ಮರ್ಸಿಟೌನ್…
ಬಾರಾಮತಿಯಲ್ಲಿ ತರಬೇತಿ ವಿಮಾನ ಪತನ
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯ ಗೋಜುಬಾವಿ ಗ್ರಾಮದಲ್ಲಿ ಬುಧವಾರ ಎರಡು ಆಸನಗಳ ತರಬೇತಿ ವಿಮಾನವೊಂದು ಪತನಗೊಂಡಿದೆ. ಅಪಘಾತ ಸಂಭವಿಸಿದ ತಕ್ಷಣ ಪೊಲೀಸರು ಹಾಗೂ…
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!!
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಂದು(ಮೇ 13) ಗುರುಗ್ರಾಮ್ನ ಮೇದಾಂತ – ದಿ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.…
ಮೇ 12: ತೋಕೂರು ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠಾಪನಾ ಮಹೋತ್ಸವ ವರ್ಷಾಚರಣೆ
ಮುಲ್ಕಿ: ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠಾಪನಾ ಮಹೋತ್ಸವದ ವರ್ಷಾಚರಣೆ ಮಂಗಳವಾರ(ಮೇ 12) ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಶಿಬರೂರು…
ಆಲ್ಕೋಹಾಲ್ ಅಂಶವನ್ನು ಆಧರಿಸಿ ತೆರಿಗೆ ನಿಗದಿ; ಇಂದಿನಿಂದ ಶೇ.20ರಷ್ಟು ಮದ್ಯದ ದರ ಹೆಚ್ಚಳ!!
ಬೆಂಗಳೂರು: ರಾಜ್ಯ ಸರ್ಕಾರ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ 20% ತೆರಿಗೆ ಹೆಚ್ಚಿಸಿ, ಇಂದಿನಿಂದಲೇ ಹೊಸ ನೀತಿ ಜಾರಿಗೊಳಿಸಿದೆ. ಆಲ್ಕೋಹಾಲ್ ಇನ್…
ಚಿನ್ನ ಪ್ರಿಯರಿಗೆ ಬಿಗ್ ಶಾಕ್: ಇವತ್ತಿನ ಚಿನ್ನದ ದರ ಎಷ್ಟು ಗೊತ್ತಾ?! ಇಲ್ಲಿದೆ ನೋಡಿ…
ಮಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರದಲ್ಲಿ ಸ್ವಲ್ಪ ಮಟ್ಟಿಗೆ ಸ್ಥಿರತೆ ಕಂಡುಬಂದಿದ್ದು, ಇದೀಗ ಚಿನ್ನ ಪ್ರಿಯರಿಗೆ ಚಿನ್ನದ ಬೆಲೆ ಕಂಡೂ…
ನಿದಾ ಖಾನ್ಗೆ ಆಶ್ರಯ ನೀಡಿದ ಕಾರ್ಪೊರೇಟರ್ ಆಸ್ತಿಯ ಮೇಲೆ ಬುಲ್ಡೋಜರ್ ಘರ್ಜನೆ
ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ನಗರಸಭೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ನಿದಾ ಖಾನ್ಗೆ ಆಶ್ರಯ…