ಮಂಗಳೂರು: ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಪಯಣದ ಮತ್ತೊಂದು ಮಹತ್ವದ…
Blog
ನಾಯಿಗಳ ಜೊತೆ ದೋಸ್ತಿ, ಆಮೇಲೆ ರಕ್ತಪಾತ: ಮಣ್ಣಗುಡ್ಡೆಯನ್ನೇ ನಡುಗಿಸಿದ ನಾನ್ವೆಜ್ ಮಂಗ! ಮನೆಯೊಳಗಿನ ಬಿಸಲೆಯ ಕೋಳಿ, ಮೀನು ಖಾಲಿ
ಮಂಗಳೂರು: ಸಾಮಾನ್ಯವಾಗಿ ಕೋತಿ ಅಂದ ತಕ್ಷಣ ನಮ್ಮ ಕಣ್ಣಿಗೆ ಬೀಳುವುದು ಹಣ್ಣು, ತರಕಾರಿ ತಿನ್ನುವ ಸಸ್ಯಾಹಾರಿ ಜೀವಿ. ಆದರೆ ಈ ಮಣ್ಣಗುಡ್ಡೆಯ…
ಡಿಎನ್ಎ ಕರಾವಳಿ ಧ್ವನಿ – ಅಂಗವೈಕಲ್ಯ ಮತ್ತು ಸಮಗ್ರ ಅಭಿವೃದ್ಧಿ ಕುರಿತ ಜಾಗೃತಿ ಕಾರ್ಯಕ್ರಮ
ಮಂಗಳೂರು: ಬೆಂಗಳೂರು ಮೂಲದ ಡಿಸೆಬಿಲಿಟಿ ಎನ್ಜಿಒ ಅಲಯನ್ಸ್ (DNA), ಮಾಯಾ – ಪೇರೆಂಟ್ಸ್ ಫಾರ್ ಇನ್ಕ್ಯೂಸಿವ್ ಡೆವಲಪ್ಮೆಂಟ್, ಹಾಗೂ ಮಂಗಳೂರಿನ ಅರಿವು…
ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಉಳಿದಿರುವ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರಕಾರಿ ಜಿ.ಟಿ.ಟಿ.ಸಿ ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಮೆಕ್ಯಾನಿಕಲ್ ಇಂಜಿನಿಯರಿಂಗ್ಗೆ ಸಂಬಂಧಿಸಿದ…
ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಉಚಿತ “ಯೋಗ ಮತ್ತು ಯೋಗಾಸನ” ಶಿಬಿರ
ಮಂಗಳೂರು: ಬ್ರಹ್ಮಕುಮಾರೀಸ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ 10 ದಿನಗಳ ಉಚಿತ “ಯೋಗ ಮತ್ತು ಯೋಗಾಸನ” ಶಿಬಿರವನ್ನು ಆಯೋಜಿಸಲಾಗಿದೆ.…
ತನ್ನಿಂತಾನೇ ಚಲಿಸಿದ ಟಿಪ್ಪರ್ – ಚಕ್ರದಡಿಗೆ ಸಿಲುಕಿ ಚಾಲಕ ದಾರುಣ ಸಾವು
ವಿಟ್ಲ: ನಿಲ್ಲಿಸಿದ್ದ ಟಿಪ್ಪರ್ ಲಾರಿಯೊಂದು ಏಕಾಏಕಿ ತನ್ನಿಂತಾನೇ ಚಲಿಸಿದ ಪರಿಣಾಮ, ಅದರ ಚಕ್ರದಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ…
ಸೂರಿಂಜೆ: ವಿಷದ ಹಾವು ಕಡಿದು ಮಹಿಳೆ ಮೃತ್ಯುವಶ
ಸುರತ್ಕಲ್: ಮನೆಯ ಹೊರಗಡೆ ವಿಷದ ಹಾವು ಕಡಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ರಾತ್ರಿ ನಡೆದಿದೆ. ಸೂರಿಂಜೆ ಪೊನ್ನಗಿರಿ…
ತಮಿಳುನಾಡು ರಾಜ್ಯಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಅವರನ್ನು ಭೇಟಿ ಮಾಡಿದ ಮಂಜುನಾಥ ಭಂಡಾರಿ
ಬೆಂಗಳೂರು: ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ತಮಿಳುನಾಡಿನ ರಾಜ್ಯಸಭಾ ಸದಸ್ಯರಾದ ಪ್ರವೀಣ್ ಚಕ್ರವರ್ತಿ ಅವರನ್ನು ಭೇಟಿ ಮಾಡಿ…
ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ
ಮಂಗಳೂರು: ಕರ್ನಾಟಕ ನಾಯರ್ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್. ಕ್ಯೂಬ್ ಸೆಂಟರ್ ಸಭಾಂಗಣದಲ್ಲಿ ಜರುಗಿತು,…
ಎಂಸಿಸಿ ಬ್ಯಾಂಕ್ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026
ಮಂಗಳೂರು: ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು…