ಮಂಗಳೂರು: ನಗರದ ಅತ್ತಾವರ ಕಟ್ಟೆಯ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.…
Blog
ಮಂಗಳೂರಿನಲ್ಲಿ ತಾಯಿ-ಮಗು ನಾಪತ್ತೆ: ಪತ್ತೆಗಾಗಿ ಕಾವೂರು ಪೊಲೀಸರ ಮನವಿ
ಮಂಗಳೂರು: ನಗರದ ಬಂಗ್ರ ಕೂಳೂರು ದಂಬೆಲ್ನ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವತಿಯೊಬ್ಬರು ತನ್ನ ಒಂದು ವರ್ಷದ ಮಗನೊಂದಿಗೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.…
ಜೂನ್ 1 ರಿಂದ ವಾಮದಪದವು ಬೀಡಿ ಕಾರ್ಮಿಕರ ಚಿಕಿತ್ಸಾಲಯ ಶಾಶ್ವತ ಬಂದ್: ಪರ್ಯಾಯ ವ್ಯವಸ್ಥೆ ಪ್ರಕಟ
ಮಂಗಳೂರು: ಭಾರತ ಸರ್ಕಾರದ ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ಸಾರ್ವಜನಿಕ ಸೇವೆ ನೀಡುತ್ತಿದ್ದ ‘ಬೀಡಿ ಕಾರ್ಮಿಕರ ಚಿಕಿತ್ಸಾಲಯ’ವನ್ನು ಮುಂಬರುವ…
ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಪರಿಶಿಷ್ಟ ಜಾತಿಯ ಮೀನುಗಾರರಿಂದ ಅರ್ಜಿ ಆಹ್ವಾನ
ಮಂಗಳೂರು: ಕೇಂದ್ರ ಸರ್ಕಾರ ಪುರಸ್ಕೃತ ‘ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ’ಯಡಿ (PMMSY) ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿಯ (SC) ಅರ್ಹ ಫಲಾನುಭವಿಗಳಿಂದ…
ಗುಣಮಟ್ಟದ ಶಿಕ್ಷಣದಿಂದ ದೇಶದಲ್ಲೇ ಉನ್ನತ ಸ್ಥಾನಕ್ಕೇರಿದ ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಶ್ಲಾಘನೆ
ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲೆಯು ತನ್ನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ದೇಶದಲ್ಲೇ ಅತ್ಯಂತ ಉನ್ನತ ಸ್ಥಾನಕ್ಕೇರಿದೆ,” ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ…
ದುಬಾರೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ!!
ಮಡಿಕೇರಿ: ಸಾಕಾನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ಘಟನೆ ಕುಶಾಲನಗರ ತಾಲೂಕಿನ ದುಬಾರೆ ಶಿಬಿರದಲ್ಲಿ ಇಂದು(ಮೇ 18) ಬೆಳಿಗ್ಗೆ ನಡೆದಿದೆ. ಚೆನ್ನೈ…
ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ನಿರಾಶ್ರಿತರಿಗೆ ಊಟ ಹಂಚಿದ ಯುವ ಜೆಡಿಎಸ್
ಮಂಗಳೂರು: ದಕ್ಷಿಣಕನ್ನಡ ಜಿಲ್ಲಾ ಯುವ ಜನತಾದಳ ವತಿಯಿಂದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಮಾಜಿ ಪ್ರಧಾನಿ, ರಾಜಕೀಯ ಭೀಷ್ಮ, ಹಿರಿಯ…
ಸಾರ್ವಜನಿಕರ ಕಣ್ಣಿಗೆ ಮಣ್ಣು, ಪೊಲೀಸರೊಂದಿಗೆ ಕಣ್ಣಾಮುಚ್ಚಾಲೆ: ‘ರಾಯಲ್ ಗಝಿಬೋ’ ರೆಸ್ಟೋರೆಂಟ್ ಮಾಲೀಕನಿಂದ ಮತ್ತೆ ಉದ್ಧಟತನ!
ಮಂಗಳೂರು: ನಗರದ ಹೃದಯಭಾಗದಲ್ಲಿರುವ ಶರವು ಮಹಾಗಣಪತಿ ದೇವಸ್ಥಾನದ ರಸ್ತೆ ಬದಿಯ ‘ರಾಯಲ್ ಗಝಿಬೋ’ ರೆಸ್ಟೋರೆಂಟ್ ಮಾಲೀಕನ ಸಾರ್ವಜನಿಕ ಜಾಗ ಅತಿಕ್ರಮಣದ ದಂಧೆ…
ಸಾಲು ಸಾಲು ಬಿಗ್ ಆಫರ್ಗಳ ಬೆನ್ನಲ್ಲೇ ಬೆಂಜನಪದವು ಕೊರಗಜ್ಜನ ಸನ್ನಿಧಿಗೆ ಓಡೋಡಿ ಬಂದ ಡಿಂಪಲ್ ಕ್ವೀನ್: ಹರಕೆ ಕೋಲ ಸಲ್ಲಿಕೆ
ಮಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ, ‘ಡಿಂಪಲ್ ಕ್ವೀನ್’ ಖ್ಯಾತಿಯ ರಚಿತಾ ರಾಮ್ ಅವರು ತುಳುನಾಡಿನ ಕಾರಣಿಕ ಹಾಗೂ ಆರಾಧ್ಯ ದೈವವಾದ…
ವಿ.ಡಿ. ಸತೀಶನ್ ಪ್ರಮಾಣವಚನ: ರಾಹುಲ್, ಪ್ರಿಯಾಂಕ ಗಾಂಧಿ, ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿ, ಮಂಜುನಾಥ ಭಂಡಾರಿ ಸಹಿತ ಹಲವರು ಭಾಗಿ
ಬೆಂಗಳೂರು: ಕೇರಳ ರಾಜ್ಯದ ನಿಯೋಜಿತ ಮುಖ್ಯಮಂತ್ರಿಗಳಾದ ವಿ.ಡಿ. ಸತೀಶನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ…