ಸುರತ್ಕಲ್: “ಸರಕಾರಿ ಶಾಲೆ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತು ಸಾಧನೆ ಮಾಡಿದ ಅಸಂಖ್ಯ ಸಾಧಕರು ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಪ್ರೇರಕರು.…
Blog
ಎಂ.ಆರ್.ಜಿ. ಸಮೂಹದಿಂದ ಗೋವಾದಲ್ಲಿ ಗೋಲ್ಡ್ ಫಿಂಚ್, ಆತಿಥ್ಯ ಕ್ಷೇತ್ರಕ್ಕೆ ಮತ್ತೊಂದು ಮೈಲಿಗಲ್ಲು
ಮಂಗಳೂರು: ಭಾರತದ ಪ್ರವಾಸೋದ್ಯಮ ನಕ್ಷೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಗೋವಾ, ತನ್ನ ಸೂರ್ಯಕಿರಣಗಳಿಂದ ಕಂಗೊಳಿಸುವ ಕಡಲತೀರಗಳು, ಸಮೃದ್ಧ ಸಾಂಸ್ಕೃತಿಕ ಪರಂಪರೆ, ಆಹ್ಲಾದಕರ…
ಬಜ್ಪೆ: ಸೋದರನ ಮಗಳ ಮೇಲೆ ಚಿಕ್ಕಪ್ಪನ ರಾಕ್ಷಸಿ ಕೃತ್ಯ, ದೂರು ದಾಖಲು
ಬಜ್ಪೆ: ಹಣ ಕದ್ದಿರುವ ಆರೋಪದಲ್ಲಿ ವ್ಯಕ್ತಿಯೊಬ್ಬ ತನ್ನ ಸಹೋದರನ ಮಗಳ ಮೇಲೆಯೇ ರಾಕ್ಷಸಿ ಕೃತ್ಯ ಮೆರೆದ ಘಟನೆ ಬಜ್ಪೆ ಪೊಲೀಸ್ ಠಾಣಾ…
ಕುಖ್ಯಾತ ಕಳ್ಳ “ಡಾಲರ್ ಸಲಾಂ” ಪೊಲೀಸ್ ಬಲೆಗೆ!
ವಿಟ್ಲ: ಹಲವು ಕಳ್ಳತನ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಕೆಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ…
“ಪ್ರಾಥಮಿಕ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಅತ್ಯಂತ ನಿರ್ಣಾಯಕವಾದ ಘಟ್ಟ“ -ಯೋಗೀಶ್ ಕಲ್ಸಡ್ಕ
ಸುರತ್ಕಲ್: ಪ್ರಾಥಮಿಕ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಅತ್ಯಂತ ನಿರ್ಣಾಯಕವಾದ ಘಟ್ಟವಾಗಿದೆ ಎಂದು ಎಂ,ಎಸ್,ಇ,ಝೆಡ್ ಸಿನಿಯರ್ ಮ್ಯಾನೇಜರ್ ಯೋಗೀಶ್ಕಲ್ಸಡ್ಕ ನುಡಿದರು. ಅವರು…
ಚೇಳೈರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ
ಸುರತ್ಕಲ್: ಚೇಳಾಯರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ನಾಯಕತ್ವ ಹಾಗೂ ಕೌಶಲ್ಯ ಅಭಿವೃದ್ಧಿ ಮಾಹಿತಿ ಶಿಬಿರ ನಡೆಯಿತು.…
ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ‘ಅದಿತಿ’ ಚಲನಚಿತ್ರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ
ಮಂಗಳೂರು: ಸಾಹಿತ್ಯ ಲೋಕದಲ್ಲಿ 2 ದಶಕಗಳಿಂದ ಸೃಜನಶೀಲ ಬರವಣಿಗೆಯ ಮೂಲಕ ಕನ್ನಡಿಗರ ಮನಗೆದ್ದಿರುವ ಲೇಖಕ, ಕಾದಂಬರಿಕಾರ ಪಿ.ವಿ.ಪ್ರದೀಪ್ ಕುಮಾರ್ ಅವರ ಕಲ್ಪನೆ…
ಜೂ.20-21: ಮಂಗಳೂರು ಕದ್ರಿ ಕಂಬಳದಲ್ಲಿ ಮಾವು-ಹಲಸು ಮೇಳ
ಮಂಗಳೂರು: ಕಲ್ಕೂರ ಪ್ರತಿಷ್ಠಾನ, ಮಂಗಳೂರು, ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದೊಂದಿಗೆ ಸಾವಯವ ಕೃಷಿಕರೇ ಬೆಳೆಸಿರುವ ವಿಶಿಷ್ಟ ತಳಿಗಳ ಸಮೃದ್ಧ ಫಲಗಳಾದ…
ತೋಕೂರು: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸವಲತ್ತುಗಳ ವಿತರಣೆ
ಹಳೆಯಂಗಡಿ: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ ಹಾಗೂ ಮಹಿಳಾ ಮಂಡಲದ ಆಶ್ರಯದಲ್ಲಿ ಗ್ರಾಮದ ಅಂಗನವಾಡಿ, ಶಾಲೆ ಹಾಗೂ…
ಸುರತ್ಕಲ್: ಸರಣಿ ಅಪಘಾತ, ಹಲವರಿಗೆ ಗಾಯ
ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ತಡಂಬೈಲ್ ಎಂಬಲ್ಲಿ ತಡರಾತ್ರಿ ನಡೆದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಗಾಂಭ ಸಂಸ್ಥೆಗೆ…