ಘಟಾನುಘಟಿಗಳಿಗೆ ತಪ್ಪಿದ ಮೊದಲ ಪಟ್ಟಿ ಭಾಗ್ಯ: ಡಿಕೆಶಿ ಪ್ರಮಾಣ ವಚನದ ಬೆನ್ನಲ್ಲೇ ಅಸಮಾಧಾನ ಸ್ಫೋಟ!

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂಭ್ರಮದ ನಡುವೆಯೇ ಕಾಂಗ್ರೆಸ್ ಪಡಸಾಲೆಯಲ್ಲಿ ಭಿನ್ನಮತದ ಬೇಗುದಿ ತಾರಕಕ್ಕೇರಿದೆ. ಮೊದಲ…

ಯತೀಶ್ ಗೌಡ ಕೊಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವಂತಹ ಘಟನೆ ಗುರುವಾಯನಕೆರೆಯ ಅಲಾದಿ ಕೊಟ್ಟಿಗೆಯಲ್ಲಿ ಸೋಮವಾರ(ಮೇ…

ʻಜಿರಳೆʼಗಳ ವಕ್ತಾರರಾಗಿ ಮೂವರ ನೇಮಕ

ನವದೆಹಲಿ: ದೆಹಲಿಯಲ್ಲಿ ಈ ವಾರದ ಕೊನೆಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ ಮುನ್ನ, ಮಾಧ್ಯಮ ಮತ್ತು ಸಾರ್ವಜನಿಕರ ಮುಂದೆ ಸಂಘಟನೆಯನ್ನು ಪ್ರತಿನಿಧಿಸಲು ಮೂವರು…

230 ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಪ್ರಮಾಣ ವಚನ ಲೈವ್!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು…

ಹೊಟೇಲ್‌ನಲ್ಲಿ ಅಗ್ನಿ ಅವಘಡ: 21 ಮಂದಿ ಸಾ*ವು

ಹೊಸದಿಲ್ಲಿ: ಹೊಟೇಲ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ದಿಲ್ಲಿಯ ಮಾಳವೀಯಾ ನಗರದಲ್ಲಿ ಇಂದು(ಜೂ.3)…

ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಡಾ.ಜಿ ಪರಮೇಶ್ವರ್ ಅವರ ಸದಾಶಿವ ನಗರದ ನಿವಾಸಕ್ಕೆ ಇಂದು(ಜೂ.3) ಬೆಳಗ್ಗೆ ಭೇಟಿ ನೀಡಿ ಸಚಿವರಾಗಿ ಪ್ರಮಾಣ ವಚನ…

ಮಾದಕ ವಸ್ತು ಸೇವನೆ ಪ್ರಕರಣ; ಆರು ಮಂದಿ ವಶಕ್ಕೆ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೆಟ್ ನ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ…

ಕುವೈತ್-ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ

ಕುವೈತ್: ಇರಾನ್ ಕುವೈತ್ ಹಾಗೂ ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇಂದು(ಜೂ. 3) ದಾಳಿ ನಡೆಸಿದೆ ಎನ್ನಲಾಗಿದೆ. ಕೆಶ್ಮ್ ದ್ವೀಪದ ಮೇಲಿನ…

ಆರ್‌ಎಸ್‌ಎಸ್ ವಿರುದ್ಧ ತೊಡೆತಟ್ಟುವ ಹರಿಪ್ರಸಾದ್‌ಗೆ ಕೆಪಿಸಿಸಿ ಹೊಣೆ! ಬೆಳಗಾವಿ ಸಾಹುಕಾರ್‌ಗೆ ಬಿಗ್ ಶಾಕ್!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೈವೋಲ್ಟೇಜ್ ಸಂಚಲನವೊಂದು ಸೃಷ್ಟಿಯಾಗಿದ್ದು, ಕೆಪಿಸಿಸಿ ನೂತನ ಅಧ್ಯಕ್ಷ ಗಾದಿಗೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು…

‘ಚಿಕ್ಕ ಮೇಳ’ಗಳ ಹೆಸರಲ್ಲಿ ದಂಧೆ ನಡೆಸಿದರೆ ಹುಷಾರ್: ನಿಯಮ ಮೀರಿದರೆ ಪೊಲೀಸರಿಗೆ ಒಪ್ಪಿಸಿ”

ಮಂಗಳೂರು: ಶತಶತಮಾನಗಳ ಭವ್ಯ ಇತಿಹಾಸವಿರುವ ಕರಾವಳಿಯ ಹೆಮ್ಮೆಯ ಗಂಡುಕಲೆ ಯಕ್ಷಗಾನದ ಪವಿತ್ರತೆಯನ್ನು ಗಾಳಿಗೆ ತೂರಿ, ಮಳೆಗಾಲದ ‘ಚಿಕ್ಕ ಮೇಳ’ಗಳ ಹೆಸರಿನಲ್ಲಿ ಹಣ…

error: Content is protected !!