ಉಡುಪಿ: ಹೆತ್ತವರನ್ನು ಮಗನೇ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಪ್ರಕರಣ ಬ್ರಹ್ಮಾವರದ ಗಾಂಧಿನಗರದಲ್ಲಿ ನಿನ್ನೆ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.…
Blog
4500 ಕೋಟಿ ವಂಚನೆ ಆರೋಪಿ ಶಿವಾನಂದ ನೀಲಣ್ಣವರ ಮಂಗಳೂರು ಕೋರ್ಟ್ ಗೆ ಹಾಜರು!
ಮಂಗಳೂರು: ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮೂಲಕ 4,500 ಕೋಟಿಗೂ ಹೆಚ್ಚು ವಂಚನೆ ಪ್ರಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಶಿವಾನಂದ ನೀಲಣ್ಣವರ ನನ್ನು ಸೋಮವಾರ…
ಹೆಬ್ರಿ: ಡೇವಿಡ್ ಶೂಟೌಟ್ ಪ್ರಕರಣದ ಆರೋಪಿ ನಟೋರಿಯಸ್ ಗ್ಯಾಂಗ್ ಸ್ಟರ್ ಅನುಜ್ ಪಾಟೀಲ್ ಮೇಲೆ ಪೊಲೀಸ್ ಫೈರಿಂಗ್!
ಹೆಬ್ರಿ: ಶಿರ್ವದಲ್ಲಿ ಇತ್ತೀಚೆಗೆ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಹ ತೈಗೆ ಮೂವರು ಸುಪಾರಿ ಕಿಲ್ಲರ್ ಗಳನ್ನು ಕಳುಹಿಸಿದ್ದ ಬಿಹಾರ ರಾಜ್ಯ…
ಹಳೆಯಂಗಡಿ ಪ್ರಿಯದರ್ಶಿನಿ ಬ್ಯಾಂಕಿಗೆ “ಸಾಧನಾ ಪ್ರಶಸ್ತಿ” ಪ್ರದಾನ!
ಮಂಗಳೂರು: ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಹಳೆಯಂಗಡಿ, ಪಡುಬಿದ್ರಿ, ಕಿನ್ನಿಗೋಳಿ, ಮೂಡಬಿದ್ರೆಯಲ್ಲಿ ಶಾಖೆ ಹೊಂದಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ 20025-26…
ಸಾಲೆತ್ತೂರು ಬಂಟರ ಸಂಘದ ಕ್ರೀಡೋತ್ಸವದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗಳಿಗೆ ಸನ್ಮಾನ
ಮಂಗಳೂರು: ಬಂಟರ ಸಂಘ ಸಾಲೆತ್ತೂರು ವಲಯದ ವತಿಯಿಂದ ಜರಗಿದ “ಬಂಟರ ಕ್ರೀಡೋತ್ಸವ ಮತ್ತು ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ…
ಪಂಜ-ಕೊಯಿಕುಡೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ
ಪಕ್ಷಿಕೆರೆ : ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ…
ಕೆ-ಕಾಂಬಿನೇಟರ್ – ಬಿಯಾಂಡ್ ಬೆಂಗಳೂರು ಮಿಷನ್ ಅಡಿಯಲ್ಲಿ ಕರ್ನಾಟಕ ಸರ್ಕಾರದ ಸ್ಟಾರ್ಟ್ ಅಪ್ ವೇಗವರ್ಧಕ ಉಪಕ್ರಮ
ಮಂಗಳೂರು: ಕರ್ನಾಟಕ ಸರ್ಕಾರ, ತನ್ನ ಬಿಯಾಂಡ್ ಬೆಂಗಳೂರು ಮಿಷನ್ ಮತ್ತು LEAP ಉಪಕ್ರಮದ ಅಡಿಯಲ್ಲಿ, ಕರ್ನಾಟಕದ ಉನ್ನತ ಸಾಮರ್ಥ್ಯದ ಸ್ಪಾರ್ಟ್ ಅಪ್ಗಳನ್ನು…
ಡೇವಿಡ್ ಹತ್ಯೆ: ಮತ್ತೊಬ್ಬ ಆರೋಪಿ ಪೊಲೀಸ್ ವಶಕ್ಕೆ!
ಉಡುಪಿ: ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ…
ಕೊಂಕಣಿ ಭಾಷೆಯ ಉಳಿವು ಯುವಜನತೆಯ ಹೊಣೆ –ಸೀಮಾ ಪ್ರಭು ಎಸ್.
ಮಂಗಳೂರು: ಕೊಂಕಣಿ ಭಾಷೆಯ ಶ್ರೀಮಂತ ಪರಂಪರೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೆನರಾ…
ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು,ಸಕಾರಾತ್ಮಕ ಬದಲಾವಣೆಯ ಹರಿಕಾರರಾಗಬೇಕು: ಡಾ.ಮಾಲಿನಿ ಹೆಬ್ಬಾರ್
ಮಂಗಳೂರು: ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶಗಳನ್ನು ಗುರುತಿಸಿ ಸದುಪಯೋಗಪಡಿಸಿಕೊಳ್ಳುವುದು, ವಿವೇಚನೆಯಿಂದ ಸೂಕ್ತ ಆಯ್ಕೆಗಳನ್ನು ಮಾಡಿಕೊಳ್ಳುವುದು ಹಾಗೂ ಆ ಆಯ್ಕೆಗಳ ಮೂಲಕ ಬದುಕಿನಲ್ಲಿ…