ಮಂಗಳೂರು: ಪವಿತ್ರ ಕಾರ್ಣಿಕ ಕ್ಷೇತ್ರ ಅತ್ತಾವರ ಅರಸು ಮುಂಡಂತಾಯ ದೈವಸ್ಥಾನದಲ್ಲಿ ಮಂಗಳೂರಿನ ನೆಚ್ಚಿನ ಶಾಸಕರಾದ ವೇದವ್ಯಾಸ ಕಾಮತ್ ಅವರ ಶಾಸಕರ ಅನುದಾನದಲ್ಲಿ…
Blog
ಗಾಳಿಪಟದ ದಾರ ತಪ್ಪಿಸಲು ಹೋದ ಪತಿ-ಪತ್ನಿ, ಮಗಳ ಸಮೇತ 70 ಅಡಿ ಎತ್ತರದ ಸೇತುವೆಯಿಂದ ಬಿದ್ದು ಸಾವು
ಸೂರತ್: ಬೈಕ್ನಲ್ಲಿ ಬರುವಾಗ ಗಾಳಿಪಟದ ದಾರವನ್ನು ತಪ್ಪಿಸಲು ಹೋಗಿ ವ್ಯಕ್ತಿಯೋರ್ವ ಪತ್ನಿ, ಮಗಳ ಸಮೇತವಾಗಿ ಒಂದೇ ಕುಟುಂಬದ ಮೂವರು ಸೇತುವೆಯಿಂದ ಕೆಳಗೆಬಿದ್ದು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕುರಿತು ಸುಳ್ಳು ಸುದ್ದಿಗಳಿಗೆ ಒಕ್ಕೂಟದಿಂದ ಸ್ಪಷ್ಟೀಕರಣ
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ…
ಡ್ರಗ್ಸ್ ಮಾಫಿಯಾ ಭೇದಿಸಿದ ಪೊಲೀಸ್ ಕಮಿಷನರ್ ಗೆ ದ.ಕ. ಬಸ್ಸು ಮಾಲಕರ ಸಂಘದಿಂದ ಅಭಿನಂದನೆ
ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಮಾದಕ ದ್ರವ್ಯ ವ್ಯಸನಿಗಳನ್ನು ಹತೋಟಿಗೆ ತಂದು ಡ್ರಗ್ಸ್ ಮಾಫಿಯಾ ವಿರುದ್ಧ ಪ್ರಾಮಾಣಿಕವಾಗಿ ಹಾಗೂ ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸಿ…
ಸ್ಕೂಟರ್ ಕಳ್ಳರು ಸೆರೆ
ಮಣಿಪಾಲ: ಸ್ಕೂಟರ್ ಕಳವು ಪ್ರಕರಣವನ್ನು ಮಣಿಪಾಲ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಕಿರಣ್…
ಆನ್ಲೈನ್ನಲ್ಲಿ ಚೂಡಿದಾರ ಬುಕಿಂಗ್ ಮಾಡಿ 87 ಸಾವಿರ ಕಳೆದುಕೊಂಡ ಯುವತಿ
ಬಂಟ್ವಾಳ: ಫೇಸ್ಬುಕ್ನಲ್ಲಿ ಪ್ರಕಟವಾದ ಜಾಹೀರಾತನ್ನು ನಂಬಿ ಆನ್ಲೈನ್ ಆ್ಯಪ್ ಮೂಲಕ ಚೂಡಿದಾರ್ ಬುಕ್ ಮಾಡಿದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು…
ʻಮಂಗ್ಳೂರಿನಲ್ಲಿ ಮಿನಿ ಬಾಂಗ್ಲಾʼ ವಾಟ್ಸ್ಯಾಪ್ನಲ್ಲಿ ಸುಳ್ಳು ಸುದ್ದಿ ಹಂಚಿದ ವ್ಯಕ್ತಿ ವಶಕ್ಕೆ: ಕಮಿಷನರ್ ಖಡಕ್ ಎಚ್ಚರಿಕೆ
ಮಂಗಳೂರು: ಕೆಲವು ವಾಟ್ಸಾಪ್ ಗುಂಪುಗಳಲ್ಲಿ ಅಮಾಯಕರ ವಿರುದ್ಧ ದಾಳಿ ಉದ್ದೇಶದಿಂದ ಸಂದೇಶಗಳನ್ನು ಪೋಸ್ಟ್ ಮಾಡಲಾಗಿರುವ ಘಟನೆ ತಮ್ಮ ಗಮನಕ್ಕೆ ಬಂದಿದ್ದು, ಪ್ರಕರಣಕ್ಕೆ…
ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ: ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ
ಮಂಗಳೂರು: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಎರಡನೇ ದಿನವು ಭಕ್ತಾದಿಗಳ ಅಭೂತಪೂರ್ವ ಸ್ಪಂದನೆಗೆ ಸಾಕ್ಷಿಯಾಯಿತು. ದಿನವಿಡೀ ಸುಮಾರು 40,000ಕ್ಕೂ…
ಮಂಗಳೂರಿಗೆ ವಾಟರ್ ಮೆಟ್ರೋ: 180 ಕೋಟಿ ರೂ. ವೆಚ್ಚದಲ್ಲಿ ಹೊಸ ಜಲಮಾರ್ಗದತ್ತ ನಗರ ಸಾರಿಗೆ ಕ್ರಾಂತಿ
ಬೆಂಗಳೂರು: ಮಂಗಳೂರು ನಗರದ ಸಾರಿಗೆ ವ್ಯವಸ್ಥೆಗೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಕರ್ನಾಟಕ ಸಾಗರ ಮಂಡಳಿ (ಕೆಎಂಬಿ) ಮಹತ್ವಾಕಾಂಕ್ಷಿ ವಾಟರ್ ಮೆಟ್ರೋ…