ಶಿರಸಿ: ಎರಡನೇ ಮದುವೆಯಾಗಲು ಸಜ್ಜಾಗಿದ್ದ ಆಯುರ್ವೇದ ವೈದ್ಯರೊಬ್ಬರನ್ನು ಕೊಲೆಗೈದಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಕೇವಲ 24 ಗಂಟೆಗಳಲ್ಲಿ…
Blog
ಮೇ 28,29: ಅಮೃತಾನಂದಮಯಿ ದೇವಿ ಅಮ್ಮ ಮಂಗಳೂರಿಗೆ
ಮಂಗಳೂರು: ವಿಶ್ವ ವಿಖ್ಯಾತಿ ಹೊಂದಿರುವ ಮಾತಾ ಅಮೃತಾನಂದಮಯಿ ಅಮ್ಮನವರು ಮಂಗಳೂರಿಗೆ ಆಗಮಿಸುವ ಸಲುವಾಗಿ ನಗರದ ಬೋಳೂರಿನಲ್ಲಿ ಇರುವ ಮಾತಾ ಅಮೃತಾನಂದಮಯಿ ಮಠದಲ್ಲಿ…
ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ; ವಿದ್ಯಾರ್ಥಿ ನಿಗೂಢ ನಾಪತ್ತೆ!
ಬೆಂಗಳೂರು: ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಬಿ.ಟೆಕ್ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಡಿಶಾ ಮೂಲದ ಚಿನ್ಮಯ್ ಪ್ರಸಾದ್…
ಕಾರು ಮರಕ್ಕೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾ*ವು
ಕಾರವಾರ: ಚಾಲಕನ ಅತೀ ವೇಗದ ಚಾಲನೆಯಿಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ…
ಎ.24: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಏಪ್ರಿಲ್ 24ರ ಮಧ್ಯಾಹ್ನ 2 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ ಸಚಿವ…
ಕಟೀಲು ಜಾತ್ರೋತ್ಸವದ ಪ್ರಯುಕ್ತ ಇಂದು “ಗೋಲ್ಡನ್ ಟ್ರಾವೆಲ್ಸ್” ನಿಂದ ಉಚಿತ ಬಸ್ ಸೇವೆ!
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಇಂದು(ಏ.21) ಗೋಲ್ಡನ್ ಟ್ರಾವೆಲ್ಸ್ ಸಂಸ್ಥೆಯ ಕಟೀಲು ಮಾರ್ಗವಾಗಿ ಬೆಳಿಗ್ಗೆಯಿಂದ ಸಂಜೆಯವರೆಗೆ ಚಲಿಸುವ…
ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ; ಹಲವೆಡೆ ಹಾನಿ
ಮಂಗಳೂರು: ನಗರದಲ್ಲಿ ಸೋಮವಾರ(ಏ.20) ಸಂಜೆ ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು, ಉಜಿರೆಯ ಸಮೀಪ ಚಲಿಸುತ್ತಿದ್ದ…
ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪಿ ಪೊಲೀಸರ ವಶ!
ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ನಾಯಕನಹಟ್ಟಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ…
ಮೋದಿ ನಾಳೆ ಉದ್ಘಾಟಿಸಬೇಕಿದ್ದ ₹79,000 ಕೋಟಿಯ ತೈಲ ಘಟಕದಲ್ಲಿ ಅಗ್ನಿ ಅವಘಡ
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 21) ಉದ್ಘಾಟಿಸಬೇಕಿದ್ದ ರಾಜಸ್ಥಾನದ ಬಲೋತ್ರಾದಲ್ಲಿರುವ ಅತ್ಯಾಧುನಿಕ ತೈಲ ಶುದ್ಧೀಕರಣ ಘಟಕದಲ್ಲಿ ಭಾನುವಾರ…
ಕೃಷಿ ಇಲಾಖೆಯಲ್ಲಿ 890 ಹುದ್ದೆಗಳಿಗೆ ನೇಮಕಾತಿ; ಮೇ 10 ರವರೆಗೆ ಆನ್ಲೈನ್ ನೋಂದಣಿಗೆ ಅವಕಾಶ
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ…