ದ.ಕ ಜಿಲ್ಲೆಯಲ್ಲಿ ಯಾವುದೇ ಪ್ರಮುಖ ಅಹಿತಕರ ಘಟನೆಗಳಿಲ್ಲ, ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಡಿಜಿಪಿ ಡಾ.ಎಂ.ಎ.ಸಲೀಂ

ಮಂಗಳೂರು: ಕಳೆದ ಒಂದು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ, ಮುಂದೆಯೂ ಅದೇ ಮಟ್ಟದ ಶಾಂತಿಯನ್ನು ಕಾಯ್ದುಕೊಳ್ಳಲು ಅಧಿಕಾರಿಗಳಿಗೆ…

ಕೇದಾರನಾಥ ದೇಗುಲದಲ್ಲಿ ನಾಳೆಯಿಂದ ಭಕ್ತರಿಗೆ ದೇವರ ದರ್ಶನಕ್ಕೆ ಮುಕ್ತ!

ರುದ್ರಪ್ರಯಾಗ: ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳ ಪೈಕಿ ಪ್ರಮುಖವಾದ ಕೇದಾರನಾಥ ದೇಗುಲದ ಬಾಗಿಲು ತೆರೆಯುವ ಕ್ಷಣಗಣನೆ ಆರಂಭವಾಗಿದ್ದು, ನಾಳೆ(ಏ.22) ಮುಂಜಾನೆ…

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ; ಹಿರಿಯ ನಟ ಪ್ರಕಾಶ್‌ ರಾಜ್‌ ವಿರುದ್ಧ ದೂರು

ಬೆಂಗಳೂರು: ಹಿರಿಯ ನಟ ಪ್ರಕಾಶ್‌ ರಾಜ್‌ ಅವರು ʼರಾಮಾಯಣʼದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ, ಹಿಂದೂಗಳ ಭಾವನೆಗೆ ಧಕ್ಕೆ ತಂದ…

ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ!!

ಮಂಗಳೂರು: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2024-25ನೇ ಸಾಲಿನ “ಹೊಲಿಗೆ ಯಂತ್ರ…

ತಂದೆಯನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿದ ಮಗ; ಆರೋಪಿ ವಶ

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ‌ತಾಲೂಕಿನ‌ ಉಜಿರೆಯಲ್ಲಿ ಇಂದು(ಎ.21) ನಡೆದಿದೆ. ಉಜಿರೆ…

ಏ.22: ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ!

ಮಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಮಂಗಳೂರಿನಲ್ಲಿ ಏಪ್ರಿಲ್ 22 ರಂದು ನೇರ ಸಂದರ್ಶನ ನಡೆಯಲಿದೆ. ಪ್ರತಿಷ್ಠಿತ…

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(NCP) ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಶರದ್ ಪವಾರ್(85) ಅವರನ್ನು ನಿಯಮಿತ ಆರೋಗ್ಯ ತಪಾಸಣೆಗಾಗಿ ಮುಂಬೈನ ಖಾಸಗಿ…

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 40ಕ್ಕೂ ಹೆಚ್ಚು ಮಂದಿ ಅಪಾಯದಿಂದ ಪಾರು

ತುಮಕೂರು: ತಿಪಟೂರು ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ…

ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ; ಪ್ರಕರಣ ದಾಖಲು

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ಅವಾಚ್ಯ ಪದ ಬಳಸಿ ಬೈದು, ಹಲ್ಲೆ ನಡೆಸಿ,…

ಎ.29-ಮೇ 1: ಮಧ್ಯ ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

ಮಂಗಳೂರು: ಮಧ್ಯ ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ದೇವಸ್ಥಾನದ ಜಾತ್ರ ಮಹೋತ್ಸವವು ಎಪ್ರಿಲ್ 29 ರಿಂದ ಮೇ 1 ರ ವರೆಗೆ ನಡೆಯಲಿದೆ.…

error: Content is protected !!