ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ತಡಂಬೈಲ್ ಎಂಬಲ್ಲಿ ತಡರಾತ್ರಿ ನಡೆದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಗಾಂಭ ಸಂಸ್ಥೆಗೆ…
Blog
ಚಿಲಿಂಬಿ: 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಗುದ್ದಲಿಪೂಜೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 26ನೇ ದೇರೆಬೈಲ್ ನೈರುತ್ಯ ವಾರ್ಡಿನ ಚಿಲಿಂಬಿ ಶ್ರೀ ಮಲರಾಯ ದೈವಸ್ಥಾನದ ದ್ವಾರದಿಂದ ರಸ್ತೆಯ ಸಮಗ್ರ ಅಭಿವೃದ್ಧಿ…
“ಖರ್ಗೆಯದ್ದು ಮೂರ್ಖತನದ ಪರಮಾವಧಿ“ -ವೇದವ್ಯಾಸ ಕಾಮತ್
ಮಂಗಳೂರು: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬ ಮಹಾ ಸಂಕಲ್ಪದೊಂದಿಗೆ ಶತಮಾನ ಪೂರೈಸಿರುವ ಆರ್ಎಸ್ಎಸ್ ಅನ್ನು ರಾಜಕೀಯ ಶಕ್ತಿಯಿಂದ ನಿಯಂತ್ರಿಸುತ್ತೇನೆ…
ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗದೇ ತಲೆಮರೆಸಿದ್ದ ಆರೋಪಿ ದಸ್ತಗಿರಿ
ಪುತ್ತೂರು: ನಗರ ಪೊಲೀಸ್ ಠಾಣಾ ಅ.ಕ್ರ: 53/2018, ಕಲಂ 448, 506, 354 ಐಪಿಸಿ & ಕಲಂ 12 ಪೋಕ್ಸೋ ಕಾಯ್ದೆಯಡಿ…
ಸುಬ್ರಮಣ್ಯ: ಅಕ್ರಮ ಜಾನುವಾರು ಸಾಗಾಟ- ಇಬ್ಬರ ಸೆರೆ
ಸುಬ್ರಮಣ್ಯ: ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಸಮೀಪ KA-13 D 1923 ನೊಂದಣಿ ಸಂಖ್ಯೆಯ ಪಿಕಪ್ ವಾಹನ ಆಯತಪ್ಪಿ ಬಿದ್ದ ಘಟನೆಗೆ ಸಂಬಂಧಿಸಿದಂತೆ…
ಇನ್ಸ್ಟಾಗ್ರಾಂ ಸುಂದರಿಯ ಉಸಿರು ನಿಲ್ಲಿಸಿದ ಕಾಮುಕ!
ಬೆಂಗಳೂರು: ಮದುವೆಯಾಗಿ ಮಕ್ಕಳಿದ್ದರೂ ಇನ್ಸ್ಟಾಗ್ರಾಮ್ ಸುಂದರಿಯನ್ನು ಬಲೆಗೆ ಕೆಡವಿದ ರಿಕ್ಷಾ ಚಾಲಕನೊಬ್ಬ ಆಕೆಯೊಂದಿಗೆ ಗುಟ್ಟಾಗಿ ಸಂಸಾರ ಮಾಡಿದ್ದೂ ಅಲ್ಲದೆ ಕೊನೆಗೆ ಆಕೆಗೆ…
“ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸಂಘಟನೆಗಳು ಮಾಡಬೇಕು“ -ಡಾ.ವೈ.ಭರತ್ ಶೆಟ್ಟಿ
ಕುಳಾಯಿ ಕುಲಾಲ ಸಂಘದಿಂದ ವಿದ್ಯಾರ್ಥಿಗಳಿಗೆ 1.25 ಲಕ್ಷ ಮೌಲ್ಯದ ಶೈಕ್ಷಣಿಕ ಸವಲತ್ತು ವಿತರಣೆ ಸುರತ್ಕಲ್: ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನೀಡುವ…
ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿ ನಿಧನ
ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ದಾರುಣ ಮೃತಪಟ್ಟ ಘಟನೆ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ…
ಕಳೆದುಹೋದ ವಸ್ತುಗಳನ್ನಷ್ಟೇ ಅಲ್ಲ, ಕಳೆದುಹೋದ ದೈವತ್ವವನ್ನು ಹುಡುಕಿಕೊಳ್ಳಿ – ಬಿಷಪ್ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ
ಮಂಗಳೂರಿನ ಜೆಪ್ಪು ಮತ್ತು ಮಿಲಾಗ್ರಿಸ್ನಲ್ಲಿ ಭಕ್ತಿಸಾಗರ – ಸಂತ ಅಂತೋನಿಯವರ ವಾರ್ಷಿಕ ಹಬ್ಬದ ಸಂಭ್ರಮ ಮಂಗಳೂರು: ಜಗತ್ಪ್ರಸಿದ್ಧ ಪವಾಡ ಪುರುಷ ಸಂತ…
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ(ರಿ) ಪೊಸಳ್ಳಿ ಬಿ.ಸಿ.ರೋಡ್ ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ: ತಾ.14 ರಂದು 2026-28 ರ ಸಾಲಿನ ಸಂಘದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಬಿ.ರಮೇಶ್ ಸಾಲಿಯಾನ್ ಸಂಚಯಗಿರಿ,…