ಹಳೆಯಂಗಡಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ವಠಾರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಮೂಲ್ಕಿ: ಗ್ರಾಮ ಪಂಚಾಯತ್ ಹಳೆಯಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಅತ್ತೂರು ಇವರ ನೇತೃತ್ವ ಮತ್ತು ಸಹಕಾರದಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ…

ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಹಾಗೂ ಇದರ ಜಂಟಿ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಶಿಬಿರ

ಹಳೆಯಂಗಡಿ: ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ…

ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ: ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಜಯಶೀಲ ಅಡ್ಯಾಂತಾಯ ಆಯ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ…

ಬೈಕಂಪಾಡಿ: ಕೇರಳ ಉದ್ಯಮಿಯ ಕುಟುಂಬವನ್ನು ಅಪಹರಿಸಿ ಚಿನ್ನಾಭರಣ, ಕಾರ್ ದರೋಡೆ!

ಸುರತ್ಕಲ್: ಕೇರಳ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿದ ತಂಡವೊಂದು ಕಾರ್ ಸಮೇತ ಚಿನ್ನಾಭರಣ ದರೋಡೆಗೈದ ಘಟನೆ ಇಂದು ನಸುಕಿನ ಜಾವ ಪಣಂಬೂರು…

ನಿರ್ಮಾಪಕ ಬಾ.ಮ. ಹರೀಶ್ ಪುತ್ರ ಕೊಡಚಾದ್ರಿಯಲ್ಲಿ ಹೃದಯಾಘಾತಕ್ಕೆ ಬಲಿ!

ಕೊಲ್ಲೂರು: ಕನ್ನಡ ಚಲನಚಿತ್ರದ ಹೆಸರಾಂತ ನಿರ್ಮಾಪಕ ಬಾ.ಮ ಹರೀಶ್ ಪುತ್ರ ಉಲ್ಲಾಸ್ (28) ಕೊಲ್ಲೂರಿನ ಕೊಡಚಾದ್ರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ಹೋಗಿದ್ದ ವೇಳೆ…

ಪಿ.ಎ. ಕಾಲೇಜ್ ಬಸ್ ಚಾಲಕನ ಅವಾಂತರ: ಬೈಕ್ ಸವಾರನನ್ನುಅಡಿಗೆ ಹಾಕಿ ಧರೆಗೆ ಡಿಕ್ಕಿ, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು!

ಕೊಣಾಜೆ: ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್‌ಟೇಕ್ ಮಾಡಲು…

ಮಣ್ಣಗುಡ್ಡೆ ಸರಕಾರಿ ಶಾಲೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ 119ನೇಯ ಸಾಹಿತ್ಯ…

ಮಂಜೇಶ್ವರ ಸ್ನೇಹಾಲಯದಲ್ಲಿ ಅಂತರರಾಷ್ಟ್ರೀಯ ಮಾದಕ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ

ಮಂಜೇಶ್ವರ: ಮಂಜೇಶ್ವರದ ಸ್ನೇಹಾಲಯ ವ್ಯಸನಮುಕ್ತ ಕೇಂದ್ರವು ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನವನ್ನು ಜಾಗೃತಿ ಕಾರ್ಯಕ್ರಮದ…

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

ಬೆಳ್ತಂಗಡಿ: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ…

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ ಬೆಂಗಳೂರು ಇದರ ವಿದ್ಯಾರ್ಥಿ ಮತ್ತು ಪೋಷಕರ ಓರಿಯಂಟೇಶನ್ ಕಾರ್ಯಕ್ರಮ

ಮಂಗಳೂರು: 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮತ್ತು ಪೋಷಕರ ಓರಿಯಂಟೇಶನ್ ಕಾರ್ಯಕ್ರಮವನ್ನು 19 ಮತ್ತು 20 ಜೂನ್ 2026 ರಂದು ವಿಶ್ವವಿದ್ಯಾಲಯದ…

error: Content is protected !!