ಸುರತ್ಕಲ್: ಪ್ರಾಥಮಿಕ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಅತ್ಯಂತ ನಿರ್ಣಾಯಕವಾದ ಘಟ್ಟವಾಗಿದೆ ಎಂದು ಎಂ,ಎಸ್,ಇ,ಝೆಡ್ ಸಿನಿಯರ್ ಮ್ಯಾನೇಜರ್ ಯೋಗೀಶ್ಕಲ್ಸಡ್ಕ ನುಡಿದರು. ಅವರು…
Blog
ಚೇಳೈರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ
ಸುರತ್ಕಲ್: ಚೇಳಾಯರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ನಾಯಕತ್ವ ಹಾಗೂ ಕೌಶಲ್ಯ ಅಭಿವೃದ್ಧಿ ಮಾಹಿತಿ ಶಿಬಿರ ನಡೆಯಿತು.…
ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ‘ಅದಿತಿ’ ಚಲನಚಿತ್ರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ
ಮಂಗಳೂರು: ಸಾಹಿತ್ಯ ಲೋಕದಲ್ಲಿ 2 ದಶಕಗಳಿಂದ ಸೃಜನಶೀಲ ಬರವಣಿಗೆಯ ಮೂಲಕ ಕನ್ನಡಿಗರ ಮನಗೆದ್ದಿರುವ ಲೇಖಕ, ಕಾದಂಬರಿಕಾರ ಪಿ.ವಿ.ಪ್ರದೀಪ್ ಕುಮಾರ್ ಅವರ ಕಲ್ಪನೆ…
ಜೂ.20-21: ಮಂಗಳೂರು ಕದ್ರಿ ಕಂಬಳದಲ್ಲಿ ಮಾವು-ಹಲಸು ಮೇಳ
ಮಂಗಳೂರು: ಕಲ್ಕೂರ ಪ್ರತಿಷ್ಠಾನ, ಮಂಗಳೂರು, ಸಾವಯವ ಕೃಷಿಕ ಗ್ರಾಹಕ ಬಳಗದ ಸಹಕಾರದೊಂದಿಗೆ ಸಾವಯವ ಕೃಷಿಕರೇ ಬೆಳೆಸಿರುವ ವಿಶಿಷ್ಟ ತಳಿಗಳ ಸಮೃದ್ಧ ಫಲಗಳಾದ…
ತೋಕೂರು: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸವಲತ್ತುಗಳ ವಿತರಣೆ
ಹಳೆಯಂಗಡಿ: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ ಹಾಗೂ ಮಹಿಳಾ ಮಂಡಲದ ಆಶ್ರಯದಲ್ಲಿ ಗ್ರಾಮದ ಅಂಗನವಾಡಿ, ಶಾಲೆ ಹಾಗೂ…
ಸುರತ್ಕಲ್: ಸರಣಿ ಅಪಘಾತ, ಹಲವರಿಗೆ ಗಾಯ
ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ತಡಂಬೈಲ್ ಎಂಬಲ್ಲಿ ತಡರಾತ್ರಿ ನಡೆದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಗಾಂಭ ಸಂಸ್ಥೆಗೆ…
ಚಿಲಿಂಬಿ: 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಗುದ್ದಲಿಪೂಜೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 26ನೇ ದೇರೆಬೈಲ್ ನೈರುತ್ಯ ವಾರ್ಡಿನ ಚಿಲಿಂಬಿ ಶ್ರೀ ಮಲರಾಯ ದೈವಸ್ಥಾನದ ದ್ವಾರದಿಂದ ರಸ್ತೆಯ ಸಮಗ್ರ ಅಭಿವೃದ್ಧಿ…
“ಖರ್ಗೆಯದ್ದು ಮೂರ್ಖತನದ ಪರಮಾವಧಿ“ -ವೇದವ್ಯಾಸ ಕಾಮತ್
ಮಂಗಳೂರು: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬ ಮಹಾ ಸಂಕಲ್ಪದೊಂದಿಗೆ ಶತಮಾನ ಪೂರೈಸಿರುವ ಆರ್ಎಸ್ಎಸ್ ಅನ್ನು ರಾಜಕೀಯ ಶಕ್ತಿಯಿಂದ ನಿಯಂತ್ರಿಸುತ್ತೇನೆ…
ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗದೇ ತಲೆಮರೆಸಿದ್ದ ಆರೋಪಿ ದಸ್ತಗಿರಿ
ಪುತ್ತೂರು: ನಗರ ಪೊಲೀಸ್ ಠಾಣಾ ಅ.ಕ್ರ: 53/2018, ಕಲಂ 448, 506, 354 ಐಪಿಸಿ & ಕಲಂ 12 ಪೋಕ್ಸೋ ಕಾಯ್ದೆಯಡಿ…
ಸುಬ್ರಮಣ್ಯ: ಅಕ್ರಮ ಜಾನುವಾರು ಸಾಗಾಟ- ಇಬ್ಬರ ಸೆರೆ
ಸುಬ್ರಮಣ್ಯ: ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಸಮೀಪ KA-13 D 1923 ನೊಂದಣಿ ಸಂಖ್ಯೆಯ ಪಿಕಪ್ ವಾಹನ ಆಯತಪ್ಪಿ ಬಿದ್ದ ಘಟನೆಗೆ ಸಂಬಂಧಿಸಿದಂತೆ…