ಬೆಂಗಳೂರು: ಬೇಬಿ ಕೇರ್ ಸೆಂಟರ್ ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಹೆಚ್ಎಎಲ್…
Blog
ಬಳ್ಳಾರಿ: ಕಾಮುಕ ಉಪನ್ಯಾಸಕ ಪೊಲೀಸ್ ಬಲೆಗೆ
ಬಳ್ಳಾರಿ: ಮದುವೆಯಾಗಿ ಎರಡು ಮಕ್ಕಳಿದ್ದರೂ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಕಾಮುಕ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಖಾಸಗಿ…
ದೆಹಲಿ: ನಾಲ್ವರು ಶಂಕಿತ ಉಗ್ರರ ಸೆರೆ
ದೆಹಲಿ: ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲಿತ ಜಾಲವನ್ನು ದೆಹಲಿ ಪೊಲೀಸ್ ವಿಶೇಷ ಘಟಕ…
ಪುನರೂರು ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ತೋಕೂರು ಯುವಕ ಸಂಘದಿಂದ ಸಮವಸ್ತ್ರ ಕೊಡುಗೆ
ಮೂಲ್ಕಿ: ಕನ್ನಡ ಮಾಧ್ಯಮ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ, ಪುನರೂರು ಅನುದಾನಿತ ಭಾರತ ಮಾತಾ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಮನವಿಯ…
ಉದ್ಯಾವರ: ಭೀಕರ ಅಪಘಾತಕ್ಕೆ ಖ್ಯಾತ ಹುಲಿವೇಷ ಕಲಾವಿದ ಮೃತ್ಯು
ಉಡುಪಿ: ಬ್ರಹ್ಮಾವರ ಸಮೀಪದ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸಿಗೆ ಇನ್ನೋವಾ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿಯ ಪ್ರಸಿದ್ಧ…
ಮಂಗಳೂರಿನಲ್ಲಿ ‘ಬಾಲಿಕಾ ಜಾಗೃತಿ ಅಭಿಯಾನ–2026’ಕ್ಕೆ ಅದ್ಧೂರಿ ಚಾಲನೆ
ಮಂಗಳೂರು: ಪ್ರಚಲಿತ ಚಾರಿಟಬಲ್ ಟ್ರಸ್ಟ್ (ರಿ.) ಹಾಗೂ ಲೋಬೋ ಫೌಂಡೇಶನ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಒಂದು ತಿಂಗಳ ಕಾಲ ವಿವಿಧ…
ಗುರುವಾಯನಕೆರೆ: ಯುವಕನ ನಿಗೂಢ ಸಾವಿನ ಹಿಂದೆ ಕೊಲೆ ಶಂಕೆ!
ಬೆಳ್ತಂಗಡಿ: 27 ವರ್ಷ ವಯಸ್ಸಿನ ಯುವಕನ ಶವ ಪೊಲೀಸ್ ಠಾಣಾ ವ್ಯಾಪ್ತಿಯ ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಷನ್ ಬಳಿ ಇಂದು ಸಂಜೆ…
ಐಸ್ ಸ್ಕೇಟಿಂಗ್ ನಲ್ಲಿ ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೋ ಸಾಧನೆ
ಮಂಗಳೂರು: ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಡೆಹ್ರಾಡೂನ್ನಲ್ಲಿ ನಡೆದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೊ…
ಭಾರೀ ಮಳೆ ಹಿನ್ನೆಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರೀ ಮಳೆಯ ಹಿನ್ನೆಲೆ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ಜು.2ರ ಗುರುವಾರ ರಜೆ…
ಜು.11: ಹಿರಿಯ ನಾಗರಿಕರಿಗಾಗಿ ಬೋಳೂರಿನಲ್ಲಿ “ಹಾಡಾಡೋಣ ಬನ್ನಿ” ಕಾರ್ಯಕ್ರಮ
ಮಂಗಳೂರು: ಖ್ಯಾತ ಸಮಾಜ ಸೇವಕಿ ಮೀರಾ ಪಡಿಯಾರ್ ಅವರ ಸಾರಥ್ಯದಲ್ಲಿ ಹಿರಿಯ ನಾಗರಿಕರಿಗೆಂದೇ ವಿಶೇಷವಾಗಿ “ಹಾಡಾಡೋಣ ಬನ್ನಿ” ಎಂಬ ಕೆರೋಕೆ ಕಾರ್ಯಕ್ರಮ…