ಉಡುಪಿ: ಶಾಸಕ ಮಂಜುನಾಥ ಭಂಡಾರಿ ಶಾಲಾ ಭೇಟಿ: ಎಂಆರ್‌ಪಿಎಲ್ ಅನುದಾನದ ಸದ್ಬಳಕೆಗೆ ಸೂಚನೆ

ಉಡುಪಿ: ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ, ಮಂಗಳೂರು ರಿಫೈನರಿ…

ನ್ಯಾಯವಾದಿ ಮೇಲೆ ರೌಡಿ ಶೀಟರ್‌ನಿಂದ ಹಲ್ಲೆ ಯತ್ನ- ಅನಾಹುತ ತಪ್ಪಿಸಿದ ಸಾರ್ವಜನಿಕರು

ಮಂಗಳೂರು: ಕಕ್ಷಿದಾರರಿಗೆ ಕಾನೂನು ಸಲಹೆ ನೀಡುತ್ತಿದ್ದ ನ್ಯಾಯವಾದಿಯನ್ನೇ ಗುರಿಯಾಗಿಸಿಕೊಂಡು ಕುಖ್ಯಾತ ರೌಡಿ ಶೀಟರ್ ರಿಯಾಜ್ ಎಂಬಾತ ಹಲ್ಲೆಗೆ ಯತ್ನಿಸಿರುವ ಘಟನೆ ನಗರದ…

ತರಕಾರಿ ಮಾರುವ ವೇಷದಲ್ಲಿ ಬಂದು ಮನೆಗಳಿಗೆ ಕನ್ನ ಹಾಕುತ್ತಿದ್ದ ಖದೀಮರ ಗ್ಯಾಂಗ್‌ ವಶಕ್ಕೆ!!

ಬೆಳಗಾವಿ: ತರಕಾರಿ ಮಾರುವ ವೇಷದಲ್ಲಿ ಬಂದು ಮನೆಗಳಲ್ಲಿ ಕಳ್ಳತನ ನಡೆಸಿ ಬಳಿಕ ಗೋವಾದಲ್ಲಿ ಮೋಜು ಮಸ್ತಿ ಮಾಡ್ತಿದ್ದ ಖತರ್ನಾಕ್​​ ಖದೀಮರ ಗ್ಯಾಂಗ್​​…

ಲೌಕ್ಯ ರೈಗೆ ʻಎಕ್ಸ್ಟ್ರೀಮ್ ಟ್ಯಾಲೆಂಟ್’ ಗೌರವ: ಸಚಿತಾ ರಾವ್ ಪಾಲಿಗೆ ‘ಮಿಸ್ ಪ್ರೀ ಟೀನ್’ ಪಟ್ಟ

  ಮಂಗಳೂರು: “ಕರಾವಳಿಯ ಪ್ರತಿಭೆಗಳಿಗೆ ವೇದಿಕೆ ಸಿಕ್ಕರೆ ಅವರು ಜಾಗತಿಕ ಮಟ್ಟದಲ್ಲಿ ಮಿಂಚಬಲ್ಲರು ಎಂಬುದಕ್ಕೆ ನಮ್ಮ ಸಂಸ್ಥೆಯ ವಿದ್ಯಾರ್ಥಿನಿಯರಾದ ಲೌಕ್ಯ ಮತ್ತು…

ಷೇರುಪೇಟೆ ಸೂಚ್ಯಂಕ ಅಂಕ ಕುಸಿತ: 10 ಲಕ್ಷ ಕೋಟಿ ರೂ. ನಷ್ಟ

ಮುಂಬೈ: ಜಾಗತಿಕ ಬೆಳವಣಿಗೆ, ಕಚ್ಛಾ ತೈಲ ಬೆಲೆ ಏರಿಕೆ ಹಾಗೂ ಡಾಲರ್‌ ಎದುರು ರೂಪಾಯಿ ಮೌಲ್ಯ ದಾಖಲೆಯ ಕುಸಿತದ ಪರಿಣಾಮ ಇಂದು(ಮೇ…

ನೀಟ್‌ ಪರೀಕ್ಷೆಯನ್ನೇ ನುಂಗಿದ ಪ್ರವೇಟ್‌ ಮಾಫಿಯಾ: 9 ಮಂದಿ ಬಂಧನ- ಸಿಬಿಐ ತನಿಖೆಗೆ ಆದೇಶ

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಅತ್ಯಂತ ವ್ಯವಸ್ಥಿತವಾದ ಅಂತರರಾಜ್ಯ…

ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ ಮಾಡಿಕೊಂಡಿದ್ದ ಯುವಕ ಸೆಲ್ಫಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣು

ನೆಲಮಂಗಲ: ಐಪಿಎಲ್ ಬೆಟ್ಟಿಂಗ್‌ಗಾಗಿ ಮೈತುಂಬ ಸಾಲ ಮಾಡಿಕೊಂಡು ತೀರಿಸೋಕೆ ಆಗದೇ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ…

ಕೆಕೆಆರ್‌ಟಿಸಿ-ಬೈಕ್‌ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾ*ವು

ಬೀದರ್: ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕರ್ನಾಟಕ ತೆಲಂಗಾಣ ಗಡಿಯ…

ಪಶ್ಚಿಮ ಬಂಗಾಳದಲ್ಲಿ ರಸ್ತೆಬದಿಯ ನಮಾಜ್‌ಗೆ ನಿಷೇಧ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ನೂತನ ಸರ್ಕಾರವು ಆಡಳಿತಕ್ಕೆ ಬಂದ ಬೆನ್ನಲ್ಲೇ ರಸ್ತೆಬದಿಯಲ್ಲಿ ನಮಾಜ್ ಮಾಡುವುದು ಹಾಗೂ ಸಾರ್ವಜನಿಕ ಬೀದಿಗಳಲ್ಲಿ…

ಸುವೇಂದು ಅಧಿಕಾರಿ ಆಪ್ತ ಸಹಾಯಕ ಕೊಲೆ ಪ್ರಕರಣ ಸಿಬಿಐಗೆ ವರ್ಗಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ನೂತನ ಸಿಎಂ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣವನ್ನು ಇದೀಗ…

error: Content is protected !!