ಗಂಗಾವತಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಿಜೆಪಿ ಯುವ ಮುಖಂಡ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಅವರ ಭೀಕರ ಕೊಲೆ…
Blog
ಮಂಗಳೂರು ಇಂಟರ್ ಕಾಲೇಜ್ ಸ್ಪೋರ್ಟ್ಸ್ ಚಾಂಪಿಯನ್ಶಿಪ್ 2026: ಮೇ 4ರಿಂದ ಕ್ರೀಡಾ ಹಬ್ಬ ಆರಂಭ
ಮಂಗಳೂರು: ಮಂಗಳೂರಿನ ಯುವಜನತೆಯ ಕ್ರೀಡಾ ಪ್ರತಿಭೆಯನ್ನು ಹೊರಹಾಕಲು ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ‘ಶ್ರೀ ಶಂಕರಾಚಾರ್ಯ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಕಿಲ್ಸ್’ ವತಿಯಿಂದ…
ಜಿಟಿಟಿಸಿ ಮಂಗಳೂರು: 2026-27ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (GTTC Mangaluru) 2026-27ನೇ ಸಾಲಿನ ಮೂರು ವರ್ಷಗಳ ಅವಧಿಯ ವಿವಿಧ…
ಇಂಡಿಯಾನಾ ಆಸ್ಪತ್ರೆಯಲ್ಲಿ ಮೇ 4ರಿಂದ ಉಚಿತ ಅಸ್ತಮಾ ತಪಾಸಣಾ ಸಪ್ತಾಹ
ಮಂಗಳೂರು: ವಿಶ್ವ ಅಸ್ತಮಾ ದಿನದ (ಮೇ 5, 2026) ಅಂಗವಾಗಿ ನಗರದ ಇಂಡಿಯಾನಾ ಹಾಸ್ಪಿಟಲ್ ಅಂಡ್ ಹಾರ್ಟ್ ಇನ್ಸ್ಟಿಟ್ಯೂಟ್ ವತಿಯಿಂದ ಮೇ…
ಬಂಟರ ಯಾನೆ ನಾಡವರ ಮಾತೃ ಸಂಘ: ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಹೊಂದಿರುವ ಪ್ರತಿಷ್ಠಿತ ‘ಬಂಟರ ಯಾನೆ ನಾಡವರ ಮಾತೃ ಸಂಘ’ದ 2026-29ರ…
ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕಿಗೆ ಬಂದ ಅಸಹಾಯಕ ತಮ್ಮ! ವ್ಯವಸ್ಥೆಯ ಕ್ರೌರ್ಯಕ್ಕೆ ಕನ್ನಡಿ ಹಿಡಿದ ದೃಶ್ಯ!
ಒಡಿಶಾ: ವ್ಯವಸ್ಥೆಯ ನಿಯಮಗಳು ಮನುಷ್ಯನ ಸಂಕಷ್ಟಕ್ಕೆ ಸ್ಪಂದಿಸದಿದ್ದಾಗ ಎಂತಹ ಘೋರ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂಬುದಕ್ಕೆ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಡಯಾನಾಲಿ ಗ್ರಾಮದ…
‘ವಿಷನ್ 2030’ರ ಮೂಲಕ ಕ್ರೀಡಾ ಕ್ರಾಂತಿ- ಜೂಡೋ ಅಭಿವೃದ್ಧಿಗೆ ‘ಗ್ರಾಸ್ರೂಟ್ಸ್ ಟು ಗೋಲ್ಡ್’ ಯೋಜನೆ
ಮಂಗಳೂರು: “2030ರ ವೇಳೆಗೆ ಕರ್ನಾಟಕವನ್ನು ಭಾರತದ ಜೂಡೋ ಶಕ್ತಿ ಕೇಂದ್ರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ನಾವು ಇಂದು ʻವಿಷನ್ 2030′ ನೀಲನಕ್ಷೆಯನ್ನು ಆರಂಭಿಸಿದ್ದೇವೆ”…
ಸುರತ್ಕಲ್ನ ಆಟೋ ಚಾಲಕನ ಮಗಳ ಮುಡಿಗೇರಿದ ‘ಮಿಸ್ ಐಎಕ್ಸ್ಇ’ ಕಿರೀಟ!
ಮಂಗಳೂರು: ಕರಾವಳಿಯ ಪ್ರತಿಭೆಗಳು ಸಾಲು ಸಾಲು ಸಾಧನೆಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಮಂಗಳೂರಿನ ಸುರತ್ಕಲ್ ಮೂಲದ ಯುವತಿಯೊಬ್ಬರು ಗ್ಲಾಮರ್ ಲೋಕದಲ್ಲಿ…
ಉಪ್ಪಿನಂಗಡಿ: ಲಾರಿ-ಸ್ಕೂಟರ್ ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು, ಯುವತಿ ಗಂಭೀರ
ಉಪ್ಪಿನಂಗಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಬುಧವಾರ ಸಂಜೆ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ…
ವರುಣನ ಅಟ್ಟಹಾಸಕ್ಕೆ ಸಿಲುಕಿದ ಸಿಲಿಕಾನ್ ಸಿಟಿ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ 8 ಬಲಿ!
ಬೆಂಗಳೂರು: ರಾಜಧಾನಿಯಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆ ಅಕ್ಷರಶಃ ಮೃತ್ಯುರೂಪಿಯಾಗಿ ಬಂದೆರಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ…