ಮಂಗಳೂರು: ಕಡೆಕಾರಿನಲ್ಲಿ ಪಾಲೇಮಾರ್ ಸಮೂಹದ ನಾಲ್ಕು ಅತ್ಯಾಧುನಿಕ ಸಭಾಭವನಗಳ ಲೋಕಾರ್ಪಣೆಗೆ ಚಾಲನೆ

ಮಂಗಳೂರು: ಮಂಗಳೂರು ಮಹಾನಗರದ ಜಿಪ್ಪು ಕಡೆಕಾರು ಎಂಬಲ್ಲಿ ನೇತ್ರಾವತಿ ನದಿಯ ಕಿನಾರೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವರ ಮತ್ತು ಪರಮಪೂಜ್ಯ…

ವೈದ್ಯರ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು; ಪ್ರಕರಣ ದಾಖಲು

ಬೀದರ್: ಓಪಿಡಿ ಚೀಟಿ ವಿಚಾರಕ್ಕಾಗಿ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕಿಡಿಗೇಡಿ ಯುವಕರ ಗುಂಪೊಂದು ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುವಾರ(ಮೇ…

ಬೆಳ್ಳಾರೆಯ ಯುವಕ ಬೆಂಗಳೂರಿನಲ್ಲಿ ಅಪಘಾತಕ್ಕೀಡಾಗಿ ಸಾ*ವು!!

ಬೆಳ್ಳಾರೆ: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗದಲ್ಲಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27) ಅವರು ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಇಂದು(ಮೇ…

ಕ್ಷುಲ್ಲಕ ವಿಚಾರಕ್ಕೆ ವಾಟ್ಸಾಪ್ ಗ್ರೂಪ್‌ನಲ್ಲಿ ಜಗಳ; ವಿದ್ಯಾರ್ಥಿ ಮೇಲೆ ಹಲ್ಲೆ, 6 ಮಂದಿ ಬಂಧನ

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ವಾಟ್ಸಾಪ್‌ ಗ್ರೂಪ್‌ನಲ್ಲಿ ಜಗಳ ಮಾಡಿಕೊಂಡ ಯುವಕರ ಗುಂಪೊಂದು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಜಯನಗರ ಠಾಣೆ…

ಕರ್ನಾಟಕದ 4 ಸ್ಥಾನ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಸೇರಿ ಹತ್ತು ರಾಜ್ಯಗಳಲ್ಲಿ ಖಾಲಿಯಾಗಲಿರುವ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಜೂನ್‌ 18 ರಂದು…

ಡಬಲ್ ಡೆಕ್ಕರ್ ಬಸ್‌ ಟ್ಯಾಂಕರ್‌ಗೆ ಡಿಕ್ಕಿ; ಚಾಲಕ ಸೇರಿ ಇಬ್ಬರು ಸಜೀವ ದಹನ

ಲಕ್ನೋ: ಖಾಸಗಿ ಡಬಲ್ ಡೆಕ್ಕರ್ ಬಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ ಬಸ್ ಚಾಲಕ ಸೇರಿದಂತೆ ಇಬ್ಬರು ಸಜೀವ ದಹನಗೊಂಡಿರುವ…

ಬಲಮುರಿ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಗೆ ತತ್ತರಿಸಿದ ಸಿಲಿಕಾನ್‌ ಸಿಟಿ!!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗುರುವಾರ(ಮೇ 21) ಸಂಜೆ ಸುರಿದ ಭಾರೀ ಮಳೆಗೆ ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರದ…

ನೇತ್ರಾವತಿ ನದಿಯಲ್ಲಿ ಗೂಡಿನಬಳಿಯ ಯುವಕನ ಶವ ಪತ್ತೆ!!

ಮಂಗಳೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಗೂಡಿನಬಳಿಯ ಯುವಕ ಇರ್ಫಾನ್ ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಇದು ಸಂಶಯಾಸ್ಪದ ಸಾವು…

ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಪರಾರಿಯಾದ ಮುಸುಕುಧಾರಿ ತಂಡ

ಹುಬ್ಬಳ್ಳಿ: 10 ವರ್ಷದ ಬಾಲಕನಿಗೆ ಅಪರಿಚಿತ ಮುಸುಕುಧಾರಿಗಳು ಇಂಜೆಕ್ಷನ್ ಚುಚ್ಚಿ ಪರಾರಿಯಾದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ…

error: Content is protected !!