ಉಪ್ಪಿನಂಗಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಬುಧವಾರ ಸಂಜೆ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ…
Blog
ವರುಣನ ಅಟ್ಟಹಾಸಕ್ಕೆ ಸಿಲುಕಿದ ಸಿಲಿಕಾನ್ ಸಿಟಿ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ 8 ಬಲಿ!
ಬೆಂಗಳೂರು: ರಾಜಧಾನಿಯಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆ ಅಕ್ಷರಶಃ ಮೃತ್ಯುರೂಪಿಯಾಗಿ ಬಂದೆರಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ…
ವಿವಿ ಆವರಣದಲ್ಲಿ ಕಸ ಸುಟ್ಟರೆ ಹುಷಾರ್: ಮಂಗಳೂರು ವಿವಿಗೆ ಬಿತ್ತು ಭಾರಿ ದಂಡ
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲ ಮಂಗಳ ಗಂಗೋತ್ರಿಯ ಆವರಣದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್ ವಿಶ್ವವಿದ್ಯಾನಿಲಯಕ್ಕೆ…
ಕೊಡಿಪಾಡಿ ಬ್ರಹ್ಮಕಲಶೋತ್ಸವ: ಧರ್ಮದ ಸಾರವೇ ಸಾಮರಸ್ಯ ಎಂದ ಒಡಿಯೂರು ಶ್ರೀ
ಸುರತ್ಕಲ್: ಇಲ್ಲಿನ ಕೊಡಿಪಾಡಿ ಶ್ರೀ ಕ್ಷೇತ್ರ ಬ್ರಹ್ಮಸ್ಥಾನ ಗರೋಡಿಯ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಕಾಲಾವಧಿ ಗರೋಡಿ ಜಾತ್ರಾ ಮಹೋತ್ಸವದ ಧಾರ್ಮಿಕ…
ಶ್ರೀ ಸಾಯಿ ಸಿಲ್ಕ್ಸ್ ಮಾಲೀಕ ನಾಗಲಕ್ಷ್ಮಿ ಭೀಕರ ಕೊಲೆ; ಪತ್ನಿಯನ್ನು ಮುಗಿಸಿ ಪತಿ ಆತ್ಮಹತ್ಯೆ!
ಚೆನ್ನೈ: ಕೌಟುಂಬಿಕ ಜಗಳ ಮತ್ತು ಹಣದ ವಿಚಾರವಾಗಿ ಉಂಟಾದ ವಾಗ್ವಾದವು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಚೆನ್ನೈನ ಪ್ರಸಿದ್ಧ ‘ಶ್ರೀ ಸಾಯಿ ಸಿಲ್ಕ್ಸ್’…
ಸ್ಟಾಲಿನ್, ಮಮತಾ, ಪಿಣರಾಯಿ, ಹಿಮಂತ: ಐದು ರಾಜ್ಯಗಳ ಸುಲ್ತಾನರು ಯಾರು?
ನವದೆಹಲಿ: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗುತ್ತಿದ್ದು, ಕೆಲವು ರಾಜ್ಯಗಳಲ್ಲಿ ಆಡಳಿತಾರೂಢ…
ಮರವಂತೆಯಲ್ಲಿ ಸರಣಿ ಅಪಘಾತ- ಇಬ್ಬರು ಬಲಿ: 20ಕ್ಕೂ ಅಧಿಕ ಮಂದಿಗೆ ಗಾಯ
ಕುಂದಾಪುರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮರವಂತೆ ಬೀಚ್ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಸರಣಿ ಅಪಘಾತವು…
ಸತ್ಯಾಧಾರಿತ, ಮಾನವಪರ ವರದಿಗಾರಿಕೆಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರೊ. ಸುಮಾ ಬಲ್ಲಾಳ್
ನಿಟ್ಟೆ: “ಮಾಧ್ಯಮಗಳು ಸತ್ಯಾಂಶ ಮತ್ತು ದತ್ತಾಂಶಗಳನ್ನು ಆಧಾರವಾಗಿರಿಸಿಕೊಂಡು ಮಾನವ ಪರವಾದ ವರದಿಗಾರಿಕೆಯನ್ನು ಮಾಡುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು” ಎಂದು ನಿಟ್ಟೆ ವಿಶ್ವವಿದ್ಯಾನಿಲಯದ…
ಮೇ 30: ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಪಟ್ಲ ಸಂಭ್ರಮ 2026 ಸಮಾರಂಭದಲ್ಲಿ ಎಸ್ ಎಸ್ ಎಲ್…
AI ತಂತ್ರಜ್ಞಾನಕ್ಕೆ ಹೆದರದಿರಿ, ವೃತ್ತಿಪರತೆ ಉಳಿಸಿಕೊಳ್ಳಿ: ಹೊಸ ತಲೆಮಾರಿನ ಪತ್ರಕರ್ತರಿಗೆ ಧನ್ಯಾ ರಾಜೇಂದ್ರನ್ ಕರೆ
ಮಂಗಳೂರು: “ಪತ್ರಿಕೋದ್ಯಮದಲ್ಲಿ ತಂತ್ರಜ್ಞಾನವು ಎಂದಿಗೂ ಶತ್ರುವಲ್ಲ. ಕೃತಕ ಬುದ್ಧಿಮತ್ತೆ (AI) ನಮ್ಮ ಕೆಲಸವನ್ನು ಕಸಿದುಕೊಳ್ಳುತ್ತದೆ ಎಂಬ ಆತಂಕ ಪಡುವ ಅಗತ್ಯವಿಲ್ಲ. ನಾವು…